25
August, 2026

A News 365Times Venture

25
Tuesday
August, 2026

A News 365Times Venture

ಸಿಎಂ ಕುರ್ಚಿ ಅಲುಗಾಡುವ ವೇಳೆ ಜಾತಿ ಗಣತಿ ಮುನ್ನೆಲೆಗೆ ಬರುತ್ತೆ-ಬಿವೈ ವಿಜಯೇಂದ್ರ

Date:

ದಾವಣಗೆರೆ,ಏಪ್ರಿಲ್,21,2025 (www.justkannada.in): ಸಿಎಂ ಕುರ್ಚಿ ಅಲುಗಾಡುವ ವೇಳೆ ಜಾತಿ ಗಣತಿ ಮುನ್ನೆಲೆಗೆ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, 10 ಜಿಲ್ಲೆಗಳಲ್ಲಿ 3ನೇ ಹಂತದ ಜನಾಕ್ರೋಶ ಯಾತ್ರೆ ನಡೆಯಲಿದೆ. ರಾಜ್ಯ ಸರ್ಕಾರಕ್ಕೆ ಜನಾಕ್ರೋಶದ ಬಿಸಿ ತಟ್ಟಿದೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಬೆಳಗಾವಿ  ಸೇರಿ ಬೇರೆ ಬೇರೆ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಸಿಎಂ ಕುರ್ಚಿ ಅಲುಗಾಡುವ ವೇಳೆ ಜಾತಿಗಣತಿ ಮುನ್ನೆಲೆಗೆ ಬರುತ್ತೆ ಸಿಎಂ ಜಾತಿ ಜಾತಿಗಳ ನಡುವೆ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಾತಿಗಣತಿ ಜಾರಿಗೆ ಇನ್ನೂ 1 ವರ್ಷ ಬೇಕೆಂದು ಸತೀಶ್ ಹೇಳಿದ್ದಾರೆ ಎಂದು ಹರಿಹಾಯ್ದರು.

ಜನಿವಾರ ತೆಗೆಸುದ ಪ್ರಕರಣದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: Caste census, comes, CM, chair, BY Vijayendra

The post ಸಿಎಂ ಕುರ್ಚಿ ಅಲುಗಾಡುವ ವೇಳೆ ಜಾತಿ ಗಣತಿ ಮುನ್ನೆಲೆಗೆ ಬರುತ್ತೆ-ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್,24,2026 (www.justkannada.in):  ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15...

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ...

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ ಹುದ್ದೆಗಳ...

ತಮಿಳುನಾಡಿಗೆ ಹರಿದ ಬರೊಬ್ಬರಿ 33 TMC ನೀರು: ಬರಿದಾದ ಕಾವೇರಿ ಜಲಾನಯನ ಪ್ರದೇಶಗಳು  

ಮೈಸೂರು,ಆಗಸ್ಟ್,25,2026 (www.justkannada.in):  ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮುಂಗಾರು ಮಳೆಯಾಗದ ಹಿನ್ನೆಲೆಯಲ್ಲಿ...