15
March, 2026

A News 365Times Venture

15
Sunday
March, 2026

A News 365Times Venture

ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

Date:

ಮೈಸೂರು,ಜುಲೈ,10,2025 (www.justkannada.in):  ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿ ಬಂದಿದ್ದು, ಬಡ್ಡಿ ಹಣ ಕಟ್ಟದಿದ್ದಕ್ಕೆ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಮೈಸೂರಿನ ಸತ್ಯನಗರದ ಮಜ್ಝಾರ್ ಪಾಷ ಮೇಲೆ‌ ಉದಯಗಿರಿಯ ಇರ್ಫಾನ್ ಎಂಬಾತ ಹಲ್ಲೆ ನಡೆಸಿದ್ದಾನೆ. 1 ಸಾವಿರ ಹಣ ಕೊಟ್ಟು 8 ಸಾವಿರಕ್ಕೆ ಡಿಮ್ಯಾಂಡ್ ಮಾಡಿದ ಆರೋಪ ಕೇಳಿ ಬಂದಿದೆ.

ಒಂದು ಸಾವಿರ ಹಣಕ್ಕೆ ನಾಲ್ಕು ಸಾವಿರ ಬಡ್ಡಿ ಕಟ್ಟಿದ್ದು  ಪುನಃ 8 ಸಾವಿರ ಹಣ ಕಟ್ಟು ಎಂದು ಇರ್ಫಾನ್ ಆವಾಜ್ ಹಾಕಿ ಆಟೋ ಚಾಲಕ ಮುಜ್ಝಾರ್ ಪಾಷ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ದೂರು ನೀಡಲು ಹೋದರೆ ಉದಯಗಿರಿ ಠಾಣಾ ಪೊಲೀಸರು ದೂರು ತೆಗೆದುಕೊಳ್ಳದ ಆರೋಪ ಕೇಳಿ ಬಂದಿದ್ದು, ನ್ಯಾಯ ಕೊಡಿಸಿ ಎಂದು ಮಾಜರ್ ಪಾಷಾ ಕಣ್ಣೀರು ಹಾಕಿದ್ದಾರೆ. ಮೆಡಿಕಲ್ ಮಾಡಿಸಿದರೂ ಕೂಡ ಪೊಲೀಸರು ಕ್ಯಾರೆ ಎನ್ನುತ್ತಿಲ್ಲ ಎಂದು ಆರೋಪಿಸಲಾಗಿದೆ.vtu

Key words: Meter interest scam, assault, Mysore

The post ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ  13...

ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆ, ಜನರಲ್ಲಿ ಆತಂಕ ಉಂಟು ಮಾಡಿದೆ- ಪ್ರಧಾನಿ ಮೋದಿ

ಅಸ್ಸಾಂ, ಮಾರ್ಚ್, 14,2026 (www.justkannada.in):  ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆಗಳನ್ನ...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ  ಸರ್ಕಾರಿ...

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು ಪ್ರಾಣ...