12
July, 2025

A News 365Times Venture

12
Saturday
July, 2025

A News 365Times Venture

ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

Date:

ಮೈಸೂರು,ಜುಲೈ,10,2025 (www.justkannada.in):  ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿ ಬಂದಿದ್ದು, ಬಡ್ಡಿ ಹಣ ಕಟ್ಟದಿದ್ದಕ್ಕೆ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಮೈಸೂರಿನ ಸತ್ಯನಗರದ ಮಜ್ಝಾರ್ ಪಾಷ ಮೇಲೆ‌ ಉದಯಗಿರಿಯ ಇರ್ಫಾನ್ ಎಂಬಾತ ಹಲ್ಲೆ ನಡೆಸಿದ್ದಾನೆ. 1 ಸಾವಿರ ಹಣ ಕೊಟ್ಟು 8 ಸಾವಿರಕ್ಕೆ ಡಿಮ್ಯಾಂಡ್ ಮಾಡಿದ ಆರೋಪ ಕೇಳಿ ಬಂದಿದೆ.

ಒಂದು ಸಾವಿರ ಹಣಕ್ಕೆ ನಾಲ್ಕು ಸಾವಿರ ಬಡ್ಡಿ ಕಟ್ಟಿದ್ದು  ಪುನಃ 8 ಸಾವಿರ ಹಣ ಕಟ್ಟು ಎಂದು ಇರ್ಫಾನ್ ಆವಾಜ್ ಹಾಕಿ ಆಟೋ ಚಾಲಕ ಮುಜ್ಝಾರ್ ಪಾಷ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ದೂರು ನೀಡಲು ಹೋದರೆ ಉದಯಗಿರಿ ಠಾಣಾ ಪೊಲೀಸರು ದೂರು ತೆಗೆದುಕೊಳ್ಳದ ಆರೋಪ ಕೇಳಿ ಬಂದಿದ್ದು, ನ್ಯಾಯ ಕೊಡಿಸಿ ಎಂದು ಮಾಜರ್ ಪಾಷಾ ಕಣ್ಣೀರು ಹಾಕಿದ್ದಾರೆ. ಮೆಡಿಕಲ್ ಮಾಡಿಸಿದರೂ ಕೂಡ ಪೊಲೀಸರು ಕ್ಯಾರೆ ಎನ್ನುತ್ತಿಲ್ಲ ಎಂದು ಆರೋಪಿಸಲಾಗಿದೆ.vtu

Key words: Meter interest scam, assault, Mysore

The post ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಕ್ತಿ ಯೋಜನೆಯಲ್ಲಿ ದೊಡ್ಡ ಮೈಲಿಗಲ್ಲು: ಜು.4 ರಂದು 200 ಬಸ್ ಲೋಕಾರ್ಪಣೆ – ಡಾ. ಪುಷ್ಪಾ ಅಮರನಾಥ್

ಮೈಸೂರು,ಜುಲೈ,12,2025 (www.justkannada.in): ಈವರೆಗೆ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು ಓಡಾಡಿದ್ದಾರೆ....

ಕಬಿನಿ ಜಲಾಶಯದಿಂದ ಕಟ್ಟು ನೀರು ಪದ್ಧತಿಯಲ್ಲಿ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ

ಮೈಸೂರು ಜುಲೈ, 12,2025 (www.justkannada.in): ಜಿಲ್ಲೆಯ ಕಬಿನಿ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ...

ಸಿಎಂ ಬದಲಾವಣೆ ವಿಚಾರ: ಸಿದ್ದರಾಮಯ್ಯ ಹೇಳಿದ ಮೇಲೆ ಮುಗಿಯಿತು ಬಿಡಿ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಜುಲೈ,12,2025 (www.justkannada.in): ಸಿಎಂ ಬದಲಾವಣೆ ವಿಚಾರ, 5 ವರ್ಷ ನಾನೇ ಸಿಎಂ...

ರಾಜಕಾರಣದಲ್ಲಿ ಯಾವಾಗ ಬೇಕಾದ್ರೂ ‘ಕ್ರಾಂತಿ’ ಆಗಬಹುದು- ಶಾಸಕ ತನ್ವೀರ್ ಸೇಠ್

ಮೈಸೂರು,ಜುಲೈ,12,2025 (www.justkannada.in) ಸೆಪ್ಟಂಬರ್ ನಂತರ ರಾಜ್ಯ ರಾಜಕಾಣರದಲ್ಲಿ ಕ್ರಾಂತಿ ಆಗಲಿದೆ ಎಂದು...