25
June, 2026

A News 365Times Venture

25
Thursday
June, 2026

A News 365Times Venture

ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಮೇಲೆ ಸಿಟ್ಟು ಕಡಿಮೆಯಾಗಿದೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಫೆಬ್ರವರಿ,23,2026 (www.justkannada.in): ಸಿಎಂ ಸಿದ್ದರಾಮಯ್ಯರಿಂದ ಜಾತಿ ಕಾರ್ಡ್ ಪ್ಲೇ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯಗೆ ಬಿಜೆಪಿ  ಮೇಲೆ ಸಿಟ್ಟು ಕಡಿಮೆಯಾಗಿದೆ ಅವರ  ಆಂತರಿಕ ಪಕ್ಷದಲ್ಲಿರುವವರ ಮೇಲೆ ಕೋಪ ಉಂಟಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕುರಿ ಕಾಯುವವರು ಸಿಎಂ ಆಗಿದ್ದಾರೆ ಸಂತೋಷ. ಆದರೆ  ಈ ಬಾರಿ ಬಜೆಟ್ ನಲ್ಲಾದರೂ ಅನುದಾನ ಬಿಡುಗಡೆ ಮಾಡಲಿ. ಹಿಂದುಳಿದ ಸಮುದಾಯಗಳಿಗೆ ಅನುಕೂಲ ಮಾಡಿಕೊಡಿ ಎಂದು ಬಿವೈ ವಿಜಯೇಂದ್ರ ಆಗ್ರಹಿಸಿದರು.

Key words: CM Siddaramaiah,  anger,  BJP, BY Vijayendra

The post ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಮೇಲೆ ಸಿಟ್ಟು ಕಡಿಮೆಯಾಗಿದೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೂ.28ರಿಂದ ಪಲ್ಸ್ ಪೋಲಿಯೋ ಅಭಿಯಾನ: ಪ್ರತಿ ಮಗುವಿಗೂ ಲಸಿಕೆ ಹಾಕಿಸಿ- ಡಿಸಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು, ಜೂನ್, 24,2026 (www.justkannada.in): 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್...

BSNL ಮೈಸೂರು ವಲಯದಿಂದ ಉಚಿತ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಸ್ವಯಂ ಉದ್ಯೋಗ ಅಭಿಯಾನ

​ಮೈಸೂರು,ಜೂನ್,24,2026 (www.justkannada.in): ಗ್ರಾಮೀಣ ಭಾಗದ ಸಬಲೀಕರಣಕ್ಕಾಗಿ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯ...

ಹೊಸ ವಿದ್ಯುತ್ ಸಂಪರ್ಕಕ್ಕೆ OC ಪಡೆಯುವುದರಿಂದ ವಿನಾಯಿತಿ: ಸದುಪಯೋಗಕ್ಕೆ ಸೆಸ್ಕ್‌ ಮನವಿ

ಮೈಸೂರು, ಜೂನ್,24, 2026 (www.justkannada.in):  ಹೊಸದಾಗಿ ನಿರ್ಮಿಸಿರುವ ಮನೆಗಳಿಗೆ ಶಾಶ್ವತ ವಿದ್ಯುತ್...

ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸು

ಬೆಂಗಳೂರುಜೂನ್,24,2026 (www.justkannada.in): ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದಲ್ಲಿ...