18
February, 2026

A News 365Times Venture

18
Wednesday
February, 2026

A News 365Times Venture

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ- MLC ಹೆಚ್.ವಿಶ್ವನಾಥ್

Date:

ಬೆಂಗಳೂರು,ಫೆಬ್ರವರಿ,17,2026 (www.justkannada.in): ಕಾಂಗ್ರೆಸ್ ಕೆಲವು ಶಾಸಕರಿಂದ ವಿದೇಶ ಪ್ರವಾಸ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್  ಲೇವಡಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಎಂಎಲ್ ಸಿ ಹೆಚ್.ವಿಶ್ವನಾಥ್, ಕರ್ನಾಟಕದ ರಾಜಕಾರಣ ಅಧೋಗತಿಗೆ ಹೋಗಿದೆ  ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ  ಆಡಳಿತ ನೋಡಿ ಜನ ನಗುತ್ತಿದ್ದಾರೆ. ಶಾಸಕರು ಯಾಕೆ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆದು ಗೊತ್ತಿದೆ.  ವಿದೇಶ ಪ್ರವಾಸ ಬಗ್ಗೆ ತಿಳಿದುಕೊಳ್ಳದಷ್ಟು ಜನರು ದಡ್ಡರಲ್ಲ. ರಾಜ್ಯದಲ್ಲಿ ಶೇ 90ರಷ್ಟು ಸಾಕ್ಷರತೆ ಕೊರತೆ ಇದೆ. ನಿವೇನು ಮಾಡುತ್ತಿದ್ದೀರಾ  ಎಂದು ಜನರಿಗೆ ಗೊತ್ತಿದೆ ಎಂದು ಕಿಡಿಕಾರಿದರು.

Key words: People, laughing, CM Siddaramaiah, administration, MLC, H. Vishwanath

The post ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ- MLC ಹೆಚ್.ವಿಶ್ವನಾಥ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿವರ ನೀಡಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಫೆಬ್ರವರಿ, 17,2026 (www.justkannada.in): ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ...

ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ: ಸರ್ಕಾರದ ವಿರುದ್ದ ಸಭಾಪತಿ ಹೊರಟ್ಟಿ ಅಸಮಾಧಾನ

ಹಾವೇರಿ,ಫೆಬ್ರವರಿ,17,2026 (www.justkannada.in):  ರಾಜ್ಯದಲ್ಲಿ ಅತಿಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇದ್ದರೂ ಅಧಿಕಾರಕ್ಕೆ...

ಕಟ್ಟಾ ಕಾಂಗ್ರೆಸ್ಸಿಗರು ಬೀದಿನಾಯಿಗಳಲ್ಲ ನಿಯತ್ತಿನ ನಾಯಿಗಳು- ಡಿ.ಕೆ ಸುರೇಶ್

ಬೆಂಗಳೂರು,ಫೆಬ್ರವರಿ,17,2026 (www.justkannada.in):  ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ...

ನಾಯಕತ್ವ ಬದಲಾವಣೆ: ಒಪ್ಪಂದ, ಮಾತುಕತೆ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿಲಿ- ಕಾಂಗ್ರೆಸ್ ಶಾಸಕ

ದಾವಣಗೆರೆ,ಫೆಬ್ರವರಿ,17,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಬಗ್ಗೆ ಮಾತುಕತೆ  ಆಗಿಲ್ಲ...