21
April, 2026

A News 365Times Venture

21
Tuesday
April, 2026

A News 365Times Venture

ಸಿಎಂ ಸಿದ್ದರಾಮಯ್ಯ ಈಗ ಸೈಲೆಂಟ್ ಆಗಿರಬಹುದು, ಸಮಯ ಬಂದಾಗ ಮಾತಾಡ್ತಾರೆ – ಸಚಿವ ಜಮೀರ್

Date:

ಬೆಂಗಳೂರು,ಏಪ್ರಿಲ್,21,2026 (www.justkannada.in):  ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನ ಟಾರ್ಗೆಟ್ ಮಾಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದು ಸೈಲೆಂಟ್ ಆಗಿದ್ದಾರೆ ಎಂಬ ಹೇಳಿಕೆ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಸಿಎಂ ಸಿದ್ದರಾಮಯ್ಯ ಈಗ ಸೈಲೆಂಟ್ ಆಗಿರಬಹುದು, ಆದರೆಸಮಯ ಬಂದಾಗ ಮಾತಾಡುತ್ತಾರೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಮುಸ್ಲೀಂ ಮುಖಂಡರ ಪತ್ರ ವಿಚಾರ ಕುರಿತು ಪ್ರತಿಕ್ರಿಯಿಸಿದ ಜಮೀರ್,  ಪತ್ರ ಬರೆದಿದ್ದನ್ನ ನಾನೂ ಕೂಡ ಮಾಧ್ಯಮದಲ್ಲಿ ನೋಡಿದ್ದೇನೆ. ಪತ್ರದ ಬಗ್ಗೆ ಅವರನ್ನೇ ಕೇಳಿ.  ಪ್ರೊಸೀಜರ್ ಪ್ರಕಾರ ಕ್ರಮ ಆಗಬೇಕಿತ್ತು ಎಂದು ಸತೀಶ್ ಹೇಳಿದ್ದು. ನೋಟಿಸ್ ನೀಡಿ ಅಭಿಪ್ರಾಯ ಪಡೆದು ಕ್ರಮ ಆಗಬೇಕಿತ್ತು ಇದು ಎಲ್ಲರ ಅಭಿಪ್ರಾಯ ಎಂದರು.

ಮುಸ್ಲೀಮ ಧರ್ಮಗುರುಗಳು ಅಸಮಾಧಾನಗೊಂಡಿರುವುದು ನಿಜ. ನಾವು ಅವರ ಜೊತೆ ಮಾತನಾಡುತ್ತೇವೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರೆ ದಾಖಲೆ ಕೊಡಬೇಕಲ್ವಾ ಯಾರು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಹೇಳಬೇಕು ಅಲ್ವಾ ಎಂದು ಪ್ರಶ್ನಿಸಿದರು.

ಜೆಡಿಎಸ್ ಸೇರುತ್ತೇನೆ ಎಂಬುದು ಊಹಾಪೋಹ ಸುದ್ದಿ. ಕಾಂಗ್ರೆಸ್ ನನಗೇನು ಕಡಿಮೆ ಮಾಡಿದೆ. ಹೆಚ್ ಡಿಕೆ ಜೊತೆ ನಾನ್ಯಾಕೆ ಮಾತನಾಡಲಿ ಎಂದರು.

Key words: CM Siddaramaiah, silent, speak, Minister, Jameer Ahmed Khan

The post ಸಿಎಂ ಸಿದ್ದರಾಮಯ್ಯ ಈಗ ಸೈಲೆಂಟ್ ಆಗಿರಬಹುದು, ಸಮಯ ಬಂದಾಗ ಮಾತಾಡ್ತಾರೆ – ಸಚಿವ ಜಮೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಮಯಕ್ಕೆ ತಕ್ಕಂತೆ ವೀಕ್ ಅಂಡ್ ಸ್ಟ್ರಾಂಗ್ ಆಗಿರಬೇಕು- ಸಚಿವ ಸತೀಶ್ ಜಾರಕಿಹೊಳಿ

ಚಾಮರಾಜನಗರ,ಏಪ್ರಿಲ್,21,2026 (www.justkannada.in):  ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ. ವೀಕ್ ಆಗಿದ್ದಾರೆ ಎಂಬ ಮಾತುಗಳು...

SSLC ಹಿಂದಿ ವಿಷಯಕ್ಕೆ ಗ್ರೇಡ್​​ ಬದಲು ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

ಬೆಂಗಳೂರು, ಏಪ್ರಿಲ್​​ ,21,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ...

ಮಹಿಳಾ ಮೀಸಲಾತಿಯಲ್ಲಿ ರಾಜಕೀಯ: ಮೋದಿ ಸಾಮಾಜಿಕ ನ್ಯಾಯದ ಪರ ಇಲ್ಲ- ಸಿಎಂ ಸಿದ್ದರಾಮಯ್ಯ

ಮೈಸೂರು,ಏಪ್ರಿಲ್,20,2026 (www.justkannada.in):  ಮಹಿಳಾ ಮೀಸಲಾತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜಕೀಯ...

ಮೀಸಲಾತಿ ಹೋರಾಟ ಆರಂಭ ಬಳಿಕ ಇಂತಹ ಬೆದರಿಕೆ: ತನಿಖೆ ನಡೆಯಲಿ- ಬಸವ ಜಯಮೃತ್ಯುಂಜಯ ಸ್ವಾಮೀಜಿ

ನವದೆಹಲಿ,ಏಪ್ರಿಲ್,20,2026 (www.justkannada.in):   ತಮ್ಮ ವಿರುದ್ದ ಕೇಳಿ ಬಂದಿರುವ ಮಹಿಳೆ ಮೇಲೆ ಲೈಂಗಿಕ...