26
February, 2026

A News 365Times Venture

26
Thursday
February, 2026

A News 365Times Venture

ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ-ಕೇಂದ್ರ ಸಚಿವ ವಿ.ಸೋಮಣ್ಣ

Date:

ನವದೆಹಲಿ,ಫೆಬ್ರವರಿ,23,2026 (www.justkannada.in): ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ. ಮಾತು ತಪ್ಪಿದ ವ್ಯವಸ್ತೆಯಲ್ಲಿ ಇದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ, ಸಿಎಂ ಸಿದ್ದರಾಮಯ್ಯ  17 ವರ್ಷಗಳ ಕಾಲ ಹಣಕಾಸು ಮಂತ್ರಿಯಾಗಿದ್ದಾರೆ  ಸಮಯಕ್ಕೆ ತಕ್ಕಂತೆ ದಾಳ ಉರುಳಿಸುತ್ತಿದ್ದಾರೆ. ಎಲ್ಲಾ ಕಡೆಯಿಂದಲೂ ನೀವು ಅಧಿಕಾರ ಅನುಭವಿಸಿದ್ದೀರಿ

ಹಾಲುಮತ ಸಮಾಜದಲ್ಲಿ ಹುಟ್ಟಿ ಹೀಗೆ ಮಾತನಾಡಬಾರದು ಸಿದ್ದರಾಮಯ್ಯಗೆ ರಾಜಕಾರಣದಲ್ಲಿ ತೃಪ್ತಿ ಆಗಿಲ್ಲ ಎಂದು ವಿ.ಸೋಮಣ್ಣ ಕಿಡಿ ಕಾರಿದ್ದಾರೆ.

Key words: CM, Siddaramaiah, Union Minister, V. Somanna

The post ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ-ಕೇಂದ್ರ ಸಚಿವ ವಿ.ಸೋಮಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

150 ಎಕರೆಯಲ್ಲಿ ಬಡಾವಣೆ: ಮಾಸ್ಟರ್ ಪ್ಲಾನ್ ಸಿದ್ದಪಡಿಸಿದ ‘MDA’

ಮೈಸೂರು,ಫೆಬ್ರವರಿ, 26,2026 (www.justkannada.in):  ತನ್ನ ಅಧೀನದಲ್ಲಿರುವ 150 ಎಕರೆ ಜಾಗದಲ್ಲಿ ಬಡಾವಣೆ...

ಕೊಟ್ಟ ಭರವಸೆ ಈಡೇರಿಸದ ಸರ್ಕಾರ: 3 ವರ್ಷವಾದ್ರೂ ಖಾಲಿ ಹುದ್ದೆ ಭರ್ತಿ ಮಾಡಿಲ್ಲ- ಶಾಸಕ ಅಶ್ವಥ್ ನಾರಾಯಣ್

ಬೆಂಗಳೂರು,ಫೆಬ್ರವರಿ,26,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಕೊಟ್ಟಿದ್ದ ಭರವಸೆ...

ಗೃಹ ಇಲಾಖೆಯಲ್ಲಿ 17 ಸಾವಿರ ಹುದ್ದೆ ಖಾಲಿ: ನೇಮಕಾತಿ ಆದೇಶಕ್ಕೆ ಅನುಮತಿ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಫೆಬ್ರವರಿ,26,2026 (www.justkannada.in): ಗೃಹ ಇಲಾಖೆಯಲ್ಲಿ 17 ಸಾವಿರ ಹುದ್ದೆಗಳು ಖಾಲಿ ಇದೆ....

ಮೈಸೂರು:105 ಕಳವು ಪ್ರಕರಣ ಪತ್ತೆ: ಚಿನ್ನಾಭರಣ, ವಾಹನಗಳು ವಶ

ಮೈಸೂರು,ಫೆಬ್ರವರಿ,25,2026 (www.justkannada.in): ಮೈಸೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಳೆದ...