27
April, 2026

A News 365Times Venture

27
Monday
April, 2026

A News 365Times Venture

ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ-ಕೇಂದ್ರ ಸಚಿವ ವಿ.ಸೋಮಣ್ಣ

Date:

ನವದೆಹಲಿ,ಫೆಬ್ರವರಿ,23,2026 (www.justkannada.in): ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ. ಮಾತು ತಪ್ಪಿದ ವ್ಯವಸ್ತೆಯಲ್ಲಿ ಇದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ, ಸಿಎಂ ಸಿದ್ದರಾಮಯ್ಯ  17 ವರ್ಷಗಳ ಕಾಲ ಹಣಕಾಸು ಮಂತ್ರಿಯಾಗಿದ್ದಾರೆ  ಸಮಯಕ್ಕೆ ತಕ್ಕಂತೆ ದಾಳ ಉರುಳಿಸುತ್ತಿದ್ದಾರೆ. ಎಲ್ಲಾ ಕಡೆಯಿಂದಲೂ ನೀವು ಅಧಿಕಾರ ಅನುಭವಿಸಿದ್ದೀರಿ

ಹಾಲುಮತ ಸಮಾಜದಲ್ಲಿ ಹುಟ್ಟಿ ಹೀಗೆ ಮಾತನಾಡಬಾರದು ಸಿದ್ದರಾಮಯ್ಯಗೆ ರಾಜಕಾರಣದಲ್ಲಿ ತೃಪ್ತಿ ಆಗಿಲ್ಲ ಎಂದು ವಿ.ಸೋಮಣ್ಣ ಕಿಡಿ ಕಾರಿದ್ದಾರೆ.

Key words: CM, Siddaramaiah, Union Minister, V. Somanna

The post ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ-ಕೇಂದ್ರ ಸಚಿವ ವಿ.ಸೋಮಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜನಿವಾರ ತೆಗೆಸಿದ ವಿಚಾರ: ಸಿಎಂಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಬೆಂಗಳೂರು, ಏಪ್ರಿಲ್, 25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ...

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಏಪ್ರಿಲ್,25,2026 (www.justkannada.in):  ರಾಜ್ಯದಲ್ಲಿ ಬಿಸಿ ತಾಪ, ಕುಡಿಯುವ ನೀರಿಗೆ ಸಮಸ್ಯೆ ವಿಚಾರಕ್ಕೆ...

ನಾಯಕತ್ವ ಬದಲಾವಣೆ ವಿಚಾರ: ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ-ಶಾಸಕ ರಂಗನಾಥ್

ತುಮಕೂರು,ಏಪ್ರಿಲ್,25,2026 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಹೈಕಮಾಂಡ್ ಸದ್ಯದಲ್ಲೇ...

ಅಲ್ಪಸಂಖ್ಯಾತರ ಓಲೈಕೆ, ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ನಿಂದ ಹಿಂದೂಗಳಿಗೆ ಅಪಮಾನ- ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ

ಬೆಂಗಳೂರು,ಏಪ್ರಿಲ್,25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ...