30
March, 2026

A News 365Times Venture

30
Monday
March, 2026

A News 365Times Venture

ಸಿಎಂ ಸೇರಿ ಇಡೀ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ- ಮಾಜಿ ಸಚಿವ ಶ್ರೀರಾಮುಲು

Date:

ಬಾಗಲಕೋಟೆ,ಮಾರ್ಚ್,30,2026 (www.justkannada.in): ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಇಡೀ ಸಚಿವ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ. ಬಿಜೆಪಿ ಗೆಲುವು ಗ್ಯಾರಂಟಿ ಎಂದು ಮಾಜಿ ಸಚಿವ ಶ್ರೀರಾಮುಲು ಭವಿಷ್ಯ ನುಡಿದರು.

ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಶ್ರೀರಾಮುಲು, ಬಾಗಲಕೋಟೆ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯನವರ ಆಟ ನಡೆಯಲ್ಲ. ಸಿದ್ದರಾಮಯ್ಯ ಭಾದಾಮಿ ಶಾಸಕರಾಗಿದ್ದಾಗ ಅಭಿವೃದ್ದಿ ಮಾಡಿಲ್ಲ. ಆಗ ಕಳ್ಳಮತಗಳಿಂದ ನನ್ನ ವಿರುದ್ದ ಸಿದ್ದರಾಮಯ್ಯ ಗೆದ್ದಿದ್ದರು ಈ ವೇಳೆ ಸಿಎಂ ಇಬ್ರಾಹಿಂ ಅವರೇ ಹೇಳಿದ್ದಾರೆ   ಎಂದರು.

ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ.  ಹೀಗಾಗಿ 5 ದಿನ ಬಾಗಲಕೋಟೆಯಲ್ಲಿ ಪ್ರಚಾರ ಮಾಡುತ್ತಿದ್ದಾರೆ.  ಸಿದ್ದರಾಮಯ್ಯ ಪ್ರಚಾರ ಮಾಡಿದರೂ ಕಾಂಗ್ರೆಸ್ ಗೆಲ್ಲಲ್ಲ. ಇಡೀ ಸಂಪುಟ ಸಮೇತ ಬಂದರೂ ಬಿಜೆಪಿ ಗೆಲುವು ಗ್ಯಾರಂಟಿ.  ವಾಲ್ಮೀಕಿ ಸಮುದಾಯಕ್ಕೆ ಸತೀಶ್ ಜಾರಕಿಹೊಳಿ ಏನು ಮಾಡಿದ್ದಾರೆ ವಾಲ್ಮಿಕಿ ನಿಗಮದ ಹಗರಣದ ಬಗ್ಗೆ ಸತೀಶ್  ಧ್ವನಿ ಎತ್ತಲಿಲ್ಲ ಎಂದು ಶ್ರೀರಾಮುಲು ವಾಗ್ದಾಳಿ ನಡೆಸಿದರು.

Key words: Bagalkote, By-election, Congress, Former Minister, Sriramulu

 

The post ಸಿಎಂ ಸೇರಿ ಇಡೀ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ- ಮಾಜಿ ಸಚಿವ ಶ್ರೀರಾಮುಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತ್ರಿಭಾಷಾ ಸೂತ್ರ ತಂದಿದ್ದು ಮೋದಿಯಲ್ಲ, ನೆಹರು: ಅವರಿಗೂ ಬೆಲೆ ಇಲ್ವಾ? ‘ಕೈ’ಗೆ ಕುಟುಕಿದ ಆರ್. ಅಶೋಕ್

ಬೆಂಗಳೂರು,ಮಾರ್ಚ್,30,2026 (www.justkannada.in): ದೇಶದಲ್ಲಿ ತ್ರಿಭಾಷಾ ಸೂತ್ರ ಜಾರಿಗೆ ತಂದಿದ್ದು ಪ್ರಧಾನಿ ನರೇಂದ್ರ...

 ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಅಂತ ಮುಸ್ಲೀಮರು ಬಿಜೆಪಿಗೆ ಮತ ಹಾಕಲ್ಲ-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,30,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಮುಸ್ಲೀಮರ ಮತ ಪಡೆಯಲು...

ಬಿಜೆಪಿಯವರು ಕಳ್ಳೆತ್ತು: ಅವರಿಗೆ ವೋಟ್‍ ಹಾಕಬಾರದು- ಸಿಎಂ ಸಿದ್ಧರಾಮಯ್ಯ,

ಬಾಗಲಕೋಟೆ,ಮಾರ್ಚ್,30,2026 (www.justkannada.in):  ಬಿಜೆಪಿಯವರು ಕಳ್ಳೆತ್ತುಗಳು ಅವರಿಗೆ ಮತ ಹಾಕಬಾರದು ಎಂದು ಸಿಎಂ...

ಶಾಸಕರಿಗೆ 3 IPL ಟಿಕೆಟ್ ಕೊಡಲು ಕೆಎಸ್ ಸಿಎ ಒಪ್ಪಿಗೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು ,ಮಾರ್ಚ್,30,2026 (www.justkannada.in):  ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ  ಜನರಿಂದ ಟೀಕೆಗೆ...