25
August, 2026

A News 365Times Venture

25
Tuesday
August, 2026

A News 365Times Venture

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಹನಿಟ್ರ್ಯಾಪ್ ಪ್ರಕರಣ

Date:

ನವದೆಹಲಿ, ಮಾರ್ಚ್,24,2025 (www.justkannada.in):  ರಾಜ್ಯದಲ್ಲಿ ಭಾರಿ ಸುದ್ದಿಯಾಗಿರುವ ಹನಿಟ್ರ್ಯಾಪ್ ಪ್ರಕರಣ ಇದೀಗ  ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿ ಟ್ರ್ಯಾಪ್‌ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ವಿನಯ್ ಕುಮಾರ್ ಸಿಂಗ್ ಅನ್ನೋರಿಂದ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ . ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಪ್ರಸ್ತಾಪವಾಗಿದೆ.  ಸ್ವತಃ ಸಚಿವರೇ ಸದನದಲ್ಲಿ ತಿಳಿಸಿದ್ದಾರೆ . ಸಾರ್ವಜನಿಕ ವಿಶ್ವಾಸ ಕಾಪಾಡಲು ತನಿಖೆ ನಡೆಸಬೇಕು.  ಕೋರ್ಟ್ ನಿಗಾದಲ್ಲಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ. ಶೀಘ್ರವೇ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಒಪ್ಪಿದೆ. ವಿಷಯವನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.

Key words: Honeytrap case, PIL, Supreme Court

The post ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಹನಿಟ್ರ್ಯಾಪ್ ಪ್ರಕರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...