4
March, 2026

A News 365Times Venture

4
Wednesday
March, 2026

A News 365Times Venture

ಸುಪ್ರೀಂ ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ: ಸರ್ಕಾರ ಪರ ವಾದ ಮಂಡನೆ ಅಂತ್ಯ

Date:

ನವದೆಹಲಿ,ಜುಲೈ,24,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದುಕೋರಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಬಿ ಪರ್ದೀವಾಲ ನೇತೃತ್ವದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂತ್ರಾ  ಅವರ ವಾದ ಮಂಡನೆ ಮುಕ್ತಾಯವಾಗಿದ್ದು ಇದೀಗ ನಟ ದರ್ಶನ್ ಪರ ವಕೀಲ ಸಿದ್ದಾರ್ಥ್ ದವೆ ವಾದ ಮಂಡಿಸುತ್ತಿದ್ದಾರೆ. ಇಂದೇ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದೆ .

ಕೊಲೆ ಬಳಿಕ ಇಂತಹ ಫೋಟೊ ತೆಗೆದುಕೊಳ್ಳಲು ಸಾಧ್ಯವಾ? ನ್ಯಾಯಮೂರ್ತಿ ಅಚ್ಚರಿ

ಕೊಲೆ ಬಳಿಕ ಫೋಟೊ ತೆಗೆದುಕೊಂಡ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ  ನ್ಯಾಯಮೂರ್ತಿ ಜೆ.ಬಿ ಪರ್ದೀವಾಲ, ಅನ್ ಬಿಲಿವಬಲ್ ಮಿ. ಸಿದ್ಧಾರ್ಥ್ ಲೂತ್ರಾ . ಕೊಲೆ ಮಾಡಿ ಇಂತಹ ಫೋಟೊ ತೆಗೆದುಕೊಳ್ಳಲು ಸಾಧ್ಯವೇ?  ಇವರೆಂತಹ ವ್ಯಕ್ತಿಗಳು ನಾನು ಆಕಸ್ಮಿಕ ಫೋಟೊ ಎಂದು ಕೊಂಡಿದ್ದೆ ಎಂದು ನಟ ದರ್ಶನ್ ಜೊತೆ ಆರೋಪಿಗಳ ಫೋಟೊಗೆ ಅಚ್ಚರಿ ವ್ಯಕ್ತಪಡಿಸಿದರು.vtu

Key words: actor, Darshan, bail, cancellation, petition, Supreme Court

The post ಸುಪ್ರೀಂ ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ: ಸರ್ಕಾರ ಪರ ವಾದ ಮಂಡನೆ ಅಂತ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...