4
May, 2026

A News 365Times Venture

4
Monday
May, 2026

A News 365Times Venture

ಸುಹಾಸ್ ಶೆಟ್ಟಿ ಕೊಲೆ ಕೇಸ್: 8 ಆರೋಪಿಗಳು ಪೊಲೀಸ್ ಕಸ್ಟಡಿಗೆ

Date:

ಮಂಗಳೂರು,ಮೇ,5,2025 (www.justkannada.in):  ಮಂಗಳೂರಿನ ಕಿನ್ನಪದವುನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನ ಮೇ9ರವರೆಗೆ  ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಅಬ್ದುಲ್ ಸಫ್ವಾನ್, ನಿಯಾಜ್, ಎಂಡಿ ಮುಜಾಮಿಲ್, ಕಲಂದರ್ ಶಫಿ, ಆದಿಲ್ ಮೆಹರೂಫ್, ನಾಗರಾಜ್, ಎಂಡಿ ರಿಜ್ವಾನ್ ಮತ್ತು ರಂಜಿತ್ ಈ 8 ಮಂದಿ ಆರೋಪಿಗಳನ್ನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

ಕಿನ್ನಪದವುನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನ ಹತ್ಯೆ ಮಾಡಲಾಗಿತ್ತು. ನಂತರ  ಪೊಲೀಸರ 8 ಆರೋಪಿಗಳನ್ನ ಬಂಧಿಸಿದ್ದು ತಲೆಮರಿಸಿಕೊಂಡಿರುವ ಉಳಿದಿ ಇಬ್ಬರು ಆರೋಪಿಗಳಿಗೆ ಶೋಧಕಾರ್ಯ ನಡೆಸುತ್ತಿದ್ದಾರೆ.

Key words: Suhas Shetty, murder case,  accused, police custody

The post ಸುಹಾಸ್ ಶೆಟ್ಟಿ ಕೊಲೆ ಕೇಸ್: 8 ಆರೋಪಿಗಳು ಪೊಲೀಸ್ ಕಸ್ಟಡಿಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ

ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ...

ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

  ಮೈಸೂರು, ಮೇ.೦೩,೨೦೨೬: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ...