27
June, 2026

A News 365Times Venture

27
Saturday
June, 2026

A News 365Times Venture

ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದು ಘೋರ ಅಪರಾಧ: ಶಾಸಕರ ಅಮಾನತು ಸಮರ್ಥಿಸಿಕೊಂದ ಶಾಸಕ ಹರೀಶ್ ಗೌಡ

Date:

ಮೈಸೂರು,ಮಾರ್ಚ್,23,2025 (www.justkannada.in): ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿ 18 ಶಾಸಕರನ್ನು  ಅಮಾನತು ಮಾಡಿದ ಸ್ಪೀಕರ್ ಯುಟಿ ಖಾದರ್ ನಡೆಯನ್ನ ಕಾಂಗ್ರೆಸ್ ಶಾಸಕ  ಕೆ.ಹರೀಶ್ ಗೌಡ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಕೆ.ಹರೀಶ್ ಗೌಡ, ನಾನು ಶಾಸಕನಾಗಿ 2 ವರ್ಷಗಳಾಗುತ್ತಿದೆ. ಹಲವು ಕಲಾಪಗಳಲ್ಲಿ ಭಾಗವಹಿಸಿದ್ದೇನೆ. ಇಷ್ಟೊಂದು ರೂಡ್ ಆಗಿ ವರ್ತಿಸಿದವರನ್ನ ನಾನು ನೋಡಿರಲಿಲ್ಲ. ಸಭಾಧ್ಯಕ್ಷರು ಅಂದರೆ ಒಂದು ಗೌರವಯುತ ಸ್ಥಾನ. ಆ ಸ್ಥಾನಕ್ಕೆ ಅಗೌರವ ಬರುವ ಹಾಗೆ ಬಿಜೆಪಿಯವರು ನಡೆದುಕೊಂಡಿರುವುದು ಖಂಡನೀಯ. ಇದೆಲ್ಲವನ್ನ ನೋಡಿದಾಗ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಇದ್ದೀವಾ ಎನಿಸಿತು. ಇದೊಂದು ಘೋರ ಅಪರಾಧ ಎಂದು ಕಿಡಿಕಾರಿದರು.

ಬಿಜೆಪಿಯವರ ಪುಂಡಾಟಿಕೆ ಹೆಚ್ಚಾಗಿದೆ, ಇವರ ನಡೆ ಸದನದಲ್ಲಿ ಹೇಸಿಗೆ ಹುಟ್ಟಿಸಿದೆ. ಹತಾಶರಾಗಿ ಈ ರೀತಿ ಗುಳ್ಳೆನರಿಗಳಂತೆ ವರ್ತಿಸುತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಹರೀಶ್ ಗೌಡ ವಾಗ್ದಾಳಿ ನಡೆಸಿದರು.

Key words: suspension, MLAs, Speaker, position, MLA, Harish Gowda

The post ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದು ಘೋರ ಅಪರಾಧ: ಶಾಸಕರ ಅಮಾನತು ಸಮರ್ಥಿಸಿಕೊಂದ ಶಾಸಕ ಹರೀಶ್ ಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಜೂನ್, 27,2026 (www.justkannada.in):  ಇನ್ಮುಂದೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ...

“JUST KANNADA” ಸರಣಿ ವರದಿ : ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ, ಕಡೆಗೂ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತು.

  ಮೈಸೂರು, ಜೂ.27: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್...

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಕೆ. ಭಾಗ್ಯರಾಜ್ ನಿಧನ

ಚೆನ್ನೈ, ಜೂನ್,27,2026 (www.justkannada.in):  ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ, ಕಥೆಗಾರ...

ಪ್ರೇಯಸಿಗೆ ಚಾಕು ಇರಿತ:  ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ

ತುಮಕೂರು,ಜೂನ್,27,2026 (www.justkannada.in):  ತನ್ನ ಪ್ರೇಯಸಿಯನ್ನು ಅಪಹರಿಸಿದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ...