25
August, 2026

A News 365Times Venture

25
Tuesday
August, 2026

A News 365Times Venture

ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದು ಘೋರ ಅಪರಾಧ: ಶಾಸಕರ ಅಮಾನತು ಸಮರ್ಥಿಸಿಕೊಂದ ಶಾಸಕ ಹರೀಶ್ ಗೌಡ

Date:

ಮೈಸೂರು,ಮಾರ್ಚ್,23,2025 (www.justkannada.in): ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿ 18 ಶಾಸಕರನ್ನು  ಅಮಾನತು ಮಾಡಿದ ಸ್ಪೀಕರ್ ಯುಟಿ ಖಾದರ್ ನಡೆಯನ್ನ ಕಾಂಗ್ರೆಸ್ ಶಾಸಕ  ಕೆ.ಹರೀಶ್ ಗೌಡ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಕೆ.ಹರೀಶ್ ಗೌಡ, ನಾನು ಶಾಸಕನಾಗಿ 2 ವರ್ಷಗಳಾಗುತ್ತಿದೆ. ಹಲವು ಕಲಾಪಗಳಲ್ಲಿ ಭಾಗವಹಿಸಿದ್ದೇನೆ. ಇಷ್ಟೊಂದು ರೂಡ್ ಆಗಿ ವರ್ತಿಸಿದವರನ್ನ ನಾನು ನೋಡಿರಲಿಲ್ಲ. ಸಭಾಧ್ಯಕ್ಷರು ಅಂದರೆ ಒಂದು ಗೌರವಯುತ ಸ್ಥಾನ. ಆ ಸ್ಥಾನಕ್ಕೆ ಅಗೌರವ ಬರುವ ಹಾಗೆ ಬಿಜೆಪಿಯವರು ನಡೆದುಕೊಂಡಿರುವುದು ಖಂಡನೀಯ. ಇದೆಲ್ಲವನ್ನ ನೋಡಿದಾಗ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಇದ್ದೀವಾ ಎನಿಸಿತು. ಇದೊಂದು ಘೋರ ಅಪರಾಧ ಎಂದು ಕಿಡಿಕಾರಿದರು.

ಬಿಜೆಪಿಯವರ ಪುಂಡಾಟಿಕೆ ಹೆಚ್ಚಾಗಿದೆ, ಇವರ ನಡೆ ಸದನದಲ್ಲಿ ಹೇಸಿಗೆ ಹುಟ್ಟಿಸಿದೆ. ಹತಾಶರಾಗಿ ಈ ರೀತಿ ಗುಳ್ಳೆನರಿಗಳಂತೆ ವರ್ತಿಸುತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಹರೀಶ್ ಗೌಡ ವಾಗ್ದಾಳಿ ನಡೆಸಿದರು.

Key words: suspension, MLAs, Speaker, position, MLA, Harish Gowda

The post ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದು ಘೋರ ಅಪರಾಧ: ಶಾಸಕರ ಅಮಾನತು ಸಮರ್ಥಿಸಿಕೊಂದ ಶಾಸಕ ಹರೀಶ್ ಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...