7
April, 2026

A News 365Times Venture

7
Tuesday
April, 2026

A News 365Times Venture

ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ರೆ ಯಾಕೆ ಸ್ಟೇ ತರುತ್ತಿದ್ರು? ಶಾಸಕ ವಿಜಯಾನಂದ ಕಾಶಪ್ಪನವರ್ ಕಿಡಿ

Date:

ಬಾಗಲಕೋಟೆ,ಏಪ್ರಿಲ್,7,2026 (www.justkannada.in): ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆ ಮೇಲೆ ಲೈಂಗಿಕ ಕಿರುಕುಳವೆಸಗಿದ ಆರೋಪ ಕೇಳಿ ಬಂದಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್, ಬೆಂಕಿಯಿಲ್ಲದೇ ಹೊಗೆಯಾಡುವುದಿಲ್ಲ. ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ದರೇ ಯಾಕೆ ಸ್ಟೇ ತರುತ್ತಿದ್ದರು ಎಂದಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್,  ಬಸವ ಜಯಮೃತ್ಯುಂಜಯ ಶ್ರೀ ಸ್ವಾಮೀಜಿಗಳಾಗಿ ಉಳಿದಿಲ್ಲ. ನಡೆ-ನುಡಿಗಳಲ್ಲಿ ಅವರು ಸ್ವಾಮೀಜಿಗಳಾಗಿಲ್ಲ ಇಂಥಹ ಕಾರಣಕ್ಕೆ ಅವರನ್ನು ಪೀಠದಿಂದ ಉಚ್ಛಾಟನೆ ಮಾಡಲಾಗಿತ್ತು ಎಂದರು.

ಬದಲಾಗಲಿ ಎಂದು ಸ್ವಾಮೀಜಿಗಳಿಗೆ ನೋಟಿಸ್ ಕೂಡ ನೀಡಿದ್ದೆವು.  ಆದರೆ ನೋಟಿಸ್ ನೀಡಿದರೂ ಬದಲಾಗದ ಹಿನ್ನೆಲೆಯಲ್ಲಿ ಅವರನ್ನು ಉಚ್ಛಾಟನೆ ಮಾಡಲಾಯಿತು. ಕಾಲ ಎಲ್ಲದಕ್ಕೂ ಉತ್ತರ ನೀಡುತ್ತಿದೆ ಎಂದು  ಕಾಶಪ್ಪನವರ್ ತಿಳಿಸಿದರು.

Key words: Basava Jaya Mrityunjaya Swamiji, character, MLA, Vijayananda Kashappanavar

The post ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ರೆ ಯಾಕೆ ಸ್ಟೇ ತರುತ್ತಿದ್ರು? ಶಾಸಕ ವಿಜಯಾನಂದ ಕಾಶಪ್ಪನವರ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇರಾನ್ ಗೆ ಕೊನೆಯ ಎಚ್ಚರಿಕೆ ನೀಡಿದ ಡೊನಾಲ್ಡ್  ಟ್ರಂಪ್

ವಾಷಿಂಗ್ಟನ್,ಏಪ್ರಿಲ್,7,2026 (www.justkannada.in):  ಇರಾನ್ ಮತ್ತು ಅಮೆರಿಕ ನಡುವಿನ ಯುದ್ದ ಮತ್ತಷ್ಟು ಉದ್ವಿಗ್ನಗೊಂಡಿದ್ದು...

ಸಿಎಂ ತವರಲ್ಲಿ ಅಧಿಕಾರಿಗಳ ದರ್ಬಾರ್: ಜನಪ್ರತಿನಿಧಿಗಳ ಮಾತಿಗೂ ಸ್ಪಂದನೆ ಇಲ್ಲ- ಸಂಸದ ಯದುವೀರ್ ಕಿಡಿ

ಮೈಸೂರು,ಏಪ್ರಿಲ್,7,2026 (www.justkannada.in):  ಚಾಮುಂಡಿ ಬೆಟ್ಟದಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ. ಸ್ಥಳೀಯ ನಿವಾಸಿಗಳ...

ನೇಮಕಾತಿ ಆರಂಭಕ್ಕೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸಿದ್ದತೆ: ಅನುಮತಿ ನಿರಾಕರಿಸಿದ ಪೊಲೀಸರು

ಧಾರವಾಡ, ಏಪ್ರಿಲ್,7,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಗೊಂದಲದಿಂದಾಗಿ ಸ್ಥಗಿತಗೊಂಡಿರುವ ನೇಮಕಾತಿಗಳನ್ನ ಆರಂಭಿಸಲು...

ಗ್ಯಾಸ್ ಪೂರೈಕೆಯಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಮಲತಾಯಿ ಧೋರಣೆ- ಸಚಿವ ಕೆ.ಎಚ್ ಮುನಿಯಪ್ಪ

ಬಾಗಲಕೋಟೆ,ಏಪ್ರಿಲ್,7,2026 (www.justkannada.in):  ಎಲ್ ಪಿಜಿ ಗ್ಯಾಸ್ ಪೂರೈಕೆ ಮಾಡುವಲ್ಲಿ  ಕೇಂದ್ರ ಸರ್ಕಾರ...