7
March, 2026

A News 365Times Venture

7
Saturday
March, 2026

A News 365Times Venture

ಹರಕೆ ಗೂಳಿ ಸಾವು:  ಮರುಗಿದ ಜನತೆ: ಸಾಂಪ್ರದಾಯಿಕ ಅಂತ್ಯ ಸಂಸ್ಕಾರ.

Date:

ಮೈಸೂರು,ಏಪ್ರಿಲ್,18,2025 (www.justkannada.in): ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಹರಕೆ ಗೂಳಿ ಸಾವನ್ನಪ್ಪಿದ್ದು ಗೂಳಿಯ ಸಾವಿಗೆ ಮರುಗಿದ ಜನತೆ ಸಾಂಪ್ರದಾಯಿಕವಾಗಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ನಂಜುಂಡಪ್ಪನ ಗೂಳಿ ಅಂತಲೇ ಪ್ರಸಿದ್ದಿಯಾಗಿದ್ದ ಹೋರಿ ಪ್ಲಾಸ್ಟಿಕ್ ಸಹಿತ ಬಿಸಾಡಿದ ಪ್ರಸಾದ ತಿಂದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪ್ರತಿ ನಿತ್ಯ ಅಂಗಡಿ ಮನೆಗಳಿಗೆ ತೆರಳುತ್ತಿದ್ದ ನಂಜುಂಡಪ್ಪನ ಗೂಳಿಗೆ ಜನರು ಹಣ್ಣು, ಬೆಲ್ಲ, ನೀರು, ತರಕಾರಿ ನೀಡುತ್ತಿದ್ದರು.

ಇದೀಗ ನಂಜುಂಡಪ್ಪನ ಗೂಳಿ ಸಾವನ್ನಪ್ಪಿದ್ದು, ಕಪಿಲಾ ನದಿ ತೀರದಲ್ಲಿ ನಂಜನಗೂಡು ಯುವ ಬ್ರಿಗೇಡ್ ಹಾಗೂ ಸಾರ್ವಜನಿಕರಿಂದ ಹರಕೆ ಗೂಳಿಯ  ಅಂತ್ಯ ಸಂಸ್ಕಾರ ಸಾಂಪ್ರದಾಯಿಕವಾಗಿ ನೆರವೇರಿತು.

Key words: Death, bull,  People, Traditional funeral, Mysore

The post ಹರಕೆ ಗೂಳಿ ಸಾವು:  ಮರುಗಿದ ಜನತೆ: ಸಾಂಪ್ರದಾಯಿಕ ಅಂತ್ಯ ಸಂಸ್ಕಾರ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್..!

ಬೆಂಗಳೂರು,ಮಾರ್ಚ್,7,2026 (www.justkannada.in):  ಸಿಎಂ ಸಿದ್ದರಾಮಯ್ಯ ನಿನ್ನೆ 2026-27ನೇ ಸಾಲಿನ ರಾಜ್ಯ ಬಜೆಟ್...

ಮಧ್ಯಪ್ರಾಚ್ಯದಲ್ಲಿ ಇರಾನ್ ಅಧಿಪತ್ಯ ಸ್ಥಾಪಿಸಲು ಬಿಡುವುದಿಲ್ಲ-ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್,ಮಾರ್ಚ್,7,2026 (www.justkannada.in): ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಯುದ್ದ ಸಾರಿದ್ದು ಪರಸ್ಪರ...

ಪ್ರಕೃತಿ ಮಡಿಲಲ್ಲಿ ಚಿಕಿತ್ಸೆ:  AIISH ನಲ್ಲಿ ಮಕ್ಕಳ ಕನಸುಗಳಿಗೆ ಹೂವಿನ ದಾರಿ.

  ಮೈಸೂರು: ಮೈಸೂರಿನ ಸುಂದರ ಬೆಳಿಗ್ಗೆಯಲ್ಲಿ, All India Institute of Speech...

ಇರಾನ್-ಇಸ್ರೇಲ್ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು,ಮಾರ್ಚ್,7,2026 (www.justkannada.in):  ಇರಾನ್ ಮೇಲೆ ಇಸ್ರೇಲ್,  ಅಮೆರಿಕಾ ಮತ್ತು ದಾಳಿ ನಡೆಸಿದ್ದು...