14
February, 2026

A News 365Times Venture

14
Saturday
February, 2026

A News 365Times Venture

ಹಿಂದೂ ಭಾವನೆಗಳ ಜೊತೆ ಸರ್ಕಾರ ಚೆಲ್ಲಾಟ: ದೂರುದಾರರನ್ನ ಬಂಧಿಸಿ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ಹುಬ್ಬಳ್ಳಿ,ಆಗಸ್ಟ್,16,2025 (www.justkannada.in):  ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ದೂರುದಾರರನ್ನ ಬಂಧಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹಿಂದೂ ಭಾವನೆಗಳ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ.  ಸರ್ಕಾರದಲ್ಲಿರುವವರಿಂದಲೇ ಷಡ್ಯಂತ್ರ ನಡೆದಿದೆ. ಎಡಪಂಥೀಯ ವ್ಯಕ್ತಿಗಳಿಂದ ಷಡ್ಯಂತ್ರ ನಡೆದಿದೆ.  ಈ ವಿಚಾರದಲ್ಲಿ ಡಿಕೆ ಶಿವಕುಮಾರ್ ಅಸಹಾಯಕರಾಗಿದ್ದಾರೆ ಎಂದರು.

13 ಸ್ಥಳ ಹೋಗಿ 16 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ . ಅಧಿವೇಶನದಲ್ಲಿಯೇ ಎಸ್ ಐಟಿ ವರದಿ ಮಂಡಿಸಬೇಕು  ದೂರುದಾರರನ್ನ ಬಂಧಿಸಬೇಕು. ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣದಲ್ಲಿ  ಯಾಕೆ ಎಸ್ ಐಟಿ ರಚಿಸಲಿಲ್ಲ. ಮತ ಬ್ಯಾಂಕ್ ರಾಜಕೀಯಕ್ಕೆ ಇದು ಉದಾಹರಣೆ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದರು.

Key words: Darmasthala case, Arrest, complainants, Union Minister,  Prahlad Joshi

The post ಹಿಂದೂ ಭಾವನೆಗಳ ಜೊತೆ ಸರ್ಕಾರ ಚೆಲ್ಲಾಟ: ದೂರುದಾರರನ್ನ ಬಂಧಿಸಿ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನ ಗೆಲ್ಲುವ ವಿಶ್ವಾಸವಿದೆ- ಡಿಕೆ ಶಿವಕುಮಾರ್

ಬೆಂಗಳೂರು,ಫೆಬ್ರವರಿ,14,2026 (www.justkannada.in):  ನಮಗೆ ವಿಶ್ವಾಸವಿದೆ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ 141 ಸ್ಥಾನವನ್ನ...

ರೈತರ ಆತ್ಮಹತ್ಯೆ, ಸರ್ಕಾರಿ ಹುದ್ದೆಗಳ ನೇಮಕಾತಿ ಇಲ್ಲ: ‘ಕೈ’ ಸರ್ಕಾರದ ಸಮಾವೇಶಕ್ಕೆ ಕುಟುಕಿದ JDS

ಹಾವೇರಿ,ಫೆಬ್ರವರಿ,14,2026 (www.justkannada.in):  ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಸಾವಿರ ದಿನಗಳನ್ನು...

ಮೈಸೂರಿನಲ್ಲಿ ಫೆ.16 ರಂದು 38ನೇ ಅಖಿಲ ಭಾರತ ಅಂಚೆ ಸಾಂಸ್ಕೃತಿಕ ಸಮಾರಂಭ

ಮೈಸೂರು,ಫೆಬ್ರವರಿ,14,2026 (www.justkannada.in) :  ಮೈಸೂರಿನಲ್ಲಿ 38ನೇ ಅಖಿಲ ಭಾರತ ಅಂಚೆ ಸಾಂಸ್ಕೃತಿಕ...

ಫೆ.15 ರಂದು ಬೆಂಗಳೂರಿಲ್ಲಿ ಮಾಂಸ ಮಾರಾಟ ನಿಷೇಧ

ಬೆಂಗಳೂರು,ಫೆಬ್ರವರಿ,13,2026 (www.justkannada.in):  ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬ ಹಿನ್ನೆಲೆಯಲ್ಲಿ ರಾಜ್ಯ...