2
April, 2026

A News 365Times Venture

2
Thursday
April, 2026

A News 365Times Venture

ಹಿಂದೂ ಭಾವನೆಗಳ ಜೊತೆ ಸರ್ಕಾರ ಚೆಲ್ಲಾಟ: ದೂರುದಾರರನ್ನ ಬಂಧಿಸಿ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ಹುಬ್ಬಳ್ಳಿ,ಆಗಸ್ಟ್,16,2025 (www.justkannada.in):  ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ದೂರುದಾರರನ್ನ ಬಂಧಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹಿಂದೂ ಭಾವನೆಗಳ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ.  ಸರ್ಕಾರದಲ್ಲಿರುವವರಿಂದಲೇ ಷಡ್ಯಂತ್ರ ನಡೆದಿದೆ. ಎಡಪಂಥೀಯ ವ್ಯಕ್ತಿಗಳಿಂದ ಷಡ್ಯಂತ್ರ ನಡೆದಿದೆ.  ಈ ವಿಚಾರದಲ್ಲಿ ಡಿಕೆ ಶಿವಕುಮಾರ್ ಅಸಹಾಯಕರಾಗಿದ್ದಾರೆ ಎಂದರು.

13 ಸ್ಥಳ ಹೋಗಿ 16 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ . ಅಧಿವೇಶನದಲ್ಲಿಯೇ ಎಸ್ ಐಟಿ ವರದಿ ಮಂಡಿಸಬೇಕು  ದೂರುದಾರರನ್ನ ಬಂಧಿಸಬೇಕು. ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣದಲ್ಲಿ  ಯಾಕೆ ಎಸ್ ಐಟಿ ರಚಿಸಲಿಲ್ಲ. ಮತ ಬ್ಯಾಂಕ್ ರಾಜಕೀಯಕ್ಕೆ ಇದು ಉದಾಹರಣೆ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದರು.

Key words: Darmasthala case, Arrest, complainants, Union Minister,  Prahlad Joshi

The post ಹಿಂದೂ ಭಾವನೆಗಳ ಜೊತೆ ಸರ್ಕಾರ ಚೆಲ್ಲಾಟ: ದೂರುದಾರರನ್ನ ಬಂಧಿಸಿ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯುದ್ದದ ಎಫೆಕ್ಟ್: ಔಷಧಿಗಳ ದರ ಏರಿಕೆಯಾದರೆ ಏನು ಮಾಡೋಕೆ ಆಗಲ್ಲ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಏಪ್ರಿಲ್,1,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದ ಪರಿಣಾಮವಾಗಿ ಔಷಧಿಗಳ ದರ ಏರಿಕೆಯಾದರೆ...

ಬಿಜೆಪಿಗೆ ಮತ ನೀಡಿ ಗೆಲ್ಲಿಸಿ, ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ- ಬಿಎಸ್ ವೈ ಮನವಿ

ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕಿದೆ...

ಮೋದಿ ಸರ್ಕಾರ ಏ.1 ರಂದು ಜನರ ಜೇಬು ಕತ್ತರಿಸುವ ಕೆಲಸ ಮಾಡಿದೆ- ರಣದೀಪ್ ಸಿಂಗ್ ಸುರ್ಜೇವಾಲ

ಬಾಗಲಕೋಟೆ,ಏಪ್ರಿಲ್,1,2026 (www.justkannada.in):  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ  ಏಪ್ರಿಲ್ 1...

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಬಂಧನ

ಬೆಂಗಳೂರು,ಏಪ್ರಿಲ್,1,2026 (www.justkannada.in):  ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ,...