27
June, 2026

A News 365Times Venture

27
Saturday
June, 2026

A News 365Times Venture

ಹೆಚ್ ಡಿಕೆಗೆ ಒತ್ತಡ, ಆರೋಗ್ಯ ಸಮಸ್ಯೆ : ಅದರ ಬಗ್ಗೆ ಗಮನ ಕೊಡಲಿ- ಡಿಕೆ ಸುರೇಶ್ ಟಾಂಗ್

Date:

ಬೆಂಗಳೂರು ,ಜೂನ್,7,2025 (www.justkannada.in): ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ದ ಆರೋಪ, ತೀವ್ರ ವಾಗ್ದಾಳಿ ನಡೆಸುತ್ತಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಂಸದ ಡಿ.ಕೆ ಸುರೇಶ್ ಟಾಂಗ್ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಗೆ ಒತ್ತಡ ಇದೆ, ಆರೋಗ್ಯ ಸಮಸ್ಯೆ ಇದೆ. ಅವರು ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂದು ಮಾಜಿ ಸಂಸದ ಡಿಕೆ ಸುರೇಶ್  ಲೇವಡಿ ಮಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಹೆಚ್.ಡಿ ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡುತ್ತಾರೆ, ಬೆಳಗ್ಗೆ ಒಂದು, ಸಂಜೆ ಒಂದು ಹೇಳಿಕೆ ಕೊಡುತ್ತಾರೆ. ಸೀರಿಯಸ್ ಆಗಿ ತಗೋಬೇಡಿ. ದುರಂತದ ಬಗ್ಗೆ ಸರ್ಕಾರ ಎಸ್ಕೇಪ್ ಆಗಿಲ್ಲ, ಅಚಾತುರ್ಯದಿಂದ ಘಟನೆ ನಡೆದಿದೆ ಎಂದರು.

ಕುಮಾರಸ್ವಾಮಿ ಗೆ ಒತ್ತಡ ಇದೆ, ಆರೋಗ್ಯ ಸಮಸ್ಯೆ ಇದೆ. ಅವರು ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದರು.vtu

Key words: HDK,  under, pressure,  health problems, DK Suresh

The post ಹೆಚ್ ಡಿಕೆಗೆ ಒತ್ತಡ, ಆರೋಗ್ಯ ಸಮಸ್ಯೆ : ಅದರ ಬಗ್ಗೆ ಗಮನ ಕೊಡಲಿ- ಡಿಕೆ ಸುರೇಶ್ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನು ಯಲಹಂಕದಲ್ಲೇ ನಿಂತು ಅವರನ್ನೇ ಸೋಲಿಸ್ತೇನೆ- ಸ್ವಪಕ್ಷದ ಶಾಸಕನಿಗೆ ಸಂಸದ ಕೆ.ಸುಧಾಕರ್ ತಿರುಗೇಟು

ಬೆಂಗಳೂರು,ಜೂನ್.27,2026 (www.justkannada.in):  ಯಲಹಂಕದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಮ್ಮಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ...

ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ಬೇರೆ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ...

ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ- ಶಾಸಕ ಅಶೋಕ್ ರೈ

ಮೈಸೂರು,ಜೂನ್,26,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್...

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು ನಿಜ....