27
August, 2026

A News 365Times Venture

27
Thursday
August, 2026

A News 365Times Venture

ಹೆಚ್ ಡಿಕೆಗೆ ಒತ್ತಡ, ಆರೋಗ್ಯ ಸಮಸ್ಯೆ : ಅದರ ಬಗ್ಗೆ ಗಮನ ಕೊಡಲಿ- ಡಿಕೆ ಸುರೇಶ್ ಟಾಂಗ್

Date:

ಬೆಂಗಳೂರು ,ಜೂನ್,7,2025 (www.justkannada.in): ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ದ ಆರೋಪ, ತೀವ್ರ ವಾಗ್ದಾಳಿ ನಡೆಸುತ್ತಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಂಸದ ಡಿ.ಕೆ ಸುರೇಶ್ ಟಾಂಗ್ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಗೆ ಒತ್ತಡ ಇದೆ, ಆರೋಗ್ಯ ಸಮಸ್ಯೆ ಇದೆ. ಅವರು ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂದು ಮಾಜಿ ಸಂಸದ ಡಿಕೆ ಸುರೇಶ್  ಲೇವಡಿ ಮಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಹೆಚ್.ಡಿ ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡುತ್ತಾರೆ, ಬೆಳಗ್ಗೆ ಒಂದು, ಸಂಜೆ ಒಂದು ಹೇಳಿಕೆ ಕೊಡುತ್ತಾರೆ. ಸೀರಿಯಸ್ ಆಗಿ ತಗೋಬೇಡಿ. ದುರಂತದ ಬಗ್ಗೆ ಸರ್ಕಾರ ಎಸ್ಕೇಪ್ ಆಗಿಲ್ಲ, ಅಚಾತುರ್ಯದಿಂದ ಘಟನೆ ನಡೆದಿದೆ ಎಂದರು.

ಕುಮಾರಸ್ವಾಮಿ ಗೆ ಒತ್ತಡ ಇದೆ, ಆರೋಗ್ಯ ಸಮಸ್ಯೆ ಇದೆ. ಅವರು ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದರು.vtu

Key words: HDK,  under, pressure,  health problems, DK Suresh

The post ಹೆಚ್ ಡಿಕೆಗೆ ಒತ್ತಡ, ಆರೋಗ್ಯ ಸಮಸ್ಯೆ : ಅದರ ಬಗ್ಗೆ ಗಮನ ಕೊಡಲಿ- ಡಿಕೆ ಸುರೇಶ್ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಂಪುಟದಲ್ಲಿ ಬದಲಾವಣೆ ವಿಚಾರ ತಳ್ಳಿಹಾಕಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರುಗಿ,ಆಗಸ್ಟ್,27,2026 (www.justkannada.in): ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಇದೆ....

175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು- ಆರ್.ಅಶೋಕ್

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯ ಸರ್ಕಾರ 101 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಿರುವ...

ಆಸ್ತಿ ಉಯಿಲಿನ ಸಾಕ್ಷಿ ಬಂಧನ ಹಿನ್ನೆಲೆ: ತನಿಖಾಧಿಕಾರಿಗೆ 3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು,ಆಗಸ್ಟ್,27,2026 (www.justkannada.in): ಆಸ್ತಿ ಉಯಿಲಿನ ಸಾಕ್ಷಿಯೊಬ್ಬರನ್ನು ಪೊಲೀಸರು ಬಂಧಿಸಿದ ಹಿನ್ನೆಲೆ,  ಬಂಧನವನ್ನು...

ಲಿಂಗಾಂಬುಧಿ ಕೆರೆ ಪ್ರವೇಶ ಶುಲ್ಕ ವಿರೋಧಿಸಿ ವಾಯುವಿಹಾರಿಗಳ ಪ್ರತಿಭಟನೆ

ಮೈಸೂರು,ಆಗಸ್ಟ್,27,2026 (www.justkannada.in):  ಲಿಂಗಾಂಬುಧಿ ಕೆರೆ ನಿರ್ವಹಣೆಯ ಹೆಸರಿನಲ್ಲಿ ಅರಣ್ಯ ಇಲಾಖೆ ವಿಧಿಸಲು...