24
June, 2026

A News 365Times Venture

24
Wednesday
June, 2026

A News 365Times Venture

ಹೆಣದ ಮೇಲೆ ರಾಜಕೀಯ: ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ

Date:

ಬೆಂಗಳೂರು,ಜೂನ್,17,2025 (www.justkannada.in): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ.  ಅವರನ್ನ ಕೂಡ ಹೆಗಲ ಮೇಲೆ ಹೊರೋಣ. ಅವರು ಹೆಣದ ಮೇಲೆ ರಾಜಕೀಯ ಬಿಟ್ಟು ಇನ್ನೇನು ಮಾಡಿದ್ದಾರೆ. ನಾನು ಕೂಡ ಗುಜರಾತ್ ನ  ಅಹಮದಾಬಾದ್ ಹೋಗಿದ್ದೆ.  ನಾನು ಯಾವತ್ತೂ ಕೇಂದ್ರ ಸರ್ಕಾರವನ್ನ  ದೂಷಿಸಲ್ಲ ಎಂದರು

ಬಿಜೆಪಿ ಪ್ರತಿಭಟನೆಗೆ ಸಾಮಾಜಿಕ ಕಾರ್ಯಕರ್ತರು ಸಹಕಾರ ನೀಡಲ್ಲ. ಕಾಲ್ತುಳಿತ ಪ್ರಕರಣದಲ್ಲಿ  ಸರ್ಕಾರ ಸರಿಯಾದ ಕ್ರಮ ತೆಗೆದುಕೊಂಡಿದೆ. ಅನೇಕ ಕಡೆ ಕಾಲ್ತುಳಿತ ಆಗಿದೆ. ಅದನ್ನ ರಾಜಕೀಯವಾಗಿ ಬಳಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ದ ಡಿಕೆ ಶಿವಕುಮಾರ್ ಕಿಡಿಕಾರಿದರು.vtu

Key words: BJP, Politics, dead body, DCM, DK Shivakumar

The post ಹೆಣದ ಮೇಲೆ ರಾಜಕೀಯ: ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸು

ಬೆಂಗಳೂರುಜೂನ್,24,2026 (www.justkannada.in): ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದಲ್ಲಿ...

ಶಾಸಕ ಪ್ರದೀಪ್ ಈಶ್ವರ್ ಟ್ರಸ್ಟ್‌ಗೆ ನಿವೇಶನ ಹಂಚಿಕೆ: ಹೈಕೋರ್ಟ್ ಯಥಾಸ್ಥಿತಿ ಆದೇಶ

  ಬೆಂಗಳೂರು, ಜೂ.24: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸೇರಿದ ಪರಿಶ್ರಮ...

ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಎಂ.ಎನ್. ಅನುಚೇತ್ ನೇಮಕ

  ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್....

OC ವಿನಾಯಿತಿ: ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ  ಅರ್ಜಿ ಸಲ್ಲಿಸಲು  ಜುಲೈ 6 ಗಡುವು

ಬೆಂಗಳೂರು,ಜೂನ್,24,2026 (www.justkannada.in):   ಬೆಸ್ಕಾಂ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗಿನ ( +ಶೇ....