28
February, 2026

A News 365Times Venture

28
Saturday
February, 2026

A News 365Times Venture

ಹೊಸಬರಿಗೆ ಸಚಿವ ಸ್ಥಾನ ನೀಡಿ: ಇದರಲ್ಲಿ ಮುಚ್ಚುಮರೆ ಇಲ್ಲ-ಕಾಂಗ್ರೆಸ್ ಶಾಸಕ

Date:

ದಾವಣಗೆರೆ,ಫೆಬ್ರವರಿ,28,2026 (www.justkannada.in):    ಹೊಸ ಐವರು ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ 31 ಶಾಸಕರು ಹೈಕಮಾಂಡ್ ಗೆ ಪತ್ರ ಬರೆದ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕ ಬಸವರಾಜ ಶಿವಗಂಗ, ಹೊಸಬರಿಗೆ ಸಚಿವ ಸ್ಥಾನ ನೀಡಿ: ಇದರಲ್ಲಿ ಮುಚ್ಚುಮರೆ ಇಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜು ಶಿವಗಂಗಾ, ನಾಯಕತ್ವ ವಿಚಾರವಾಗಿ ಹೈಕಮಾಂಡ್ ಸ್ಪಷ್ಟಪಡಿಸಲಿ. ಅಧಿಕಾರ ಹಂಚಿಕೆ ಕುರಿತು ಮಾತುಕತೆ ಆಗಿದೆಯಾ?  ಸಿಎಂ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರಾ? ಸ್ಪಷ್ಟಪಡಿಸಿ ಎಂದು ಆಗ್ರಹಿಸಿದರು.

31 ಶಾಸಕರು ಪತ್ರ ಬರೆದಿದ್ದಾರೆ . ನಾನು ಸಹ ಪತ್ರಕ್ಕೆ ಸಹಿ ಹಾಕಿದ್ದೇನೆ. ಹೊಸಬರಿಗೆ ಸಚಿವ ಸ್ಥಾನ ನೀಡಿ. ಇದರಲ್ಲಿ ಮುಚ್ಚುಮರೆ ಇಲ್ಲ ಎಂದು ತಿಳಿಸಿದರು.

ಮೊನ್ನೆ ಬಾಲಕೃಷ್ಣ ನೇತೃತ್ವದಲ್ಲಿ ಊಟ ಮಾಡಿದ್ದವು.  ಈಗ ಕೇವಲ  40 ಶಾಸಕರು ಸೇರಿದ್ದೇವೆ. ಸಮಯ ಬಂದರೆ 134 ಶಾಸಕರನ್ನ ಸೇರಿಸಿ ಊಟ  ಮಾಡುತ್ತೇವೆ ಎಂದು ಬಸವರಾಜ ಶಿವಗಂಗಾ ಹೇಳಿದರು.

Key words: ministerial posts, new MLAs, Shivaganga Basavaraj

The post ಹೊಸಬರಿಗೆ ಸಚಿವ ಸ್ಥಾನ ನೀಡಿ: ಇದರಲ್ಲಿ ಮುಚ್ಚುಮರೆ ಇಲ್ಲ-ಕಾಂಗ್ರೆಸ್ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾ.3 ರಂದು ರಕ್ತಚಂದ್ರಗ್ರಹಣ: ನಾನಾ ದೇಗುಲಗಳಲ್ಲಿ ಭಕ್ತರ ದರ್ಶನ ಸಮಯ ಬದಲಾವಣೆ

ಮೈಸೂರು,ಫೆಬ್ರವರಿ,28,2026 (www.justkannada.in):  ಮಾರ್ಚ್ 3 ರಂದು ರಕ್ತಚಂದ್ರಗ್ರಹಣ ಹಿನ್ನೆಲೆಯಲ್ಲಿ ಮೈಸೂರು ಚಾಮುಂಡೇಶ್ವರಿ...

Mysore Development Authority: ನಿವೇಶನಗಳ ಆನ್ ಲೈನ್ ಹರಾಜು

    The post Mysore Development Authority: ನಿವೇಶನಗಳ ಆನ್ ಲೈನ್ ಹರಾಜು...

ಕೋರ್ಟ್ ತಡೆ ಹಿನ್ನೆಲೆ, ಸದ್ಯಕ್ಕೆ ಒಳ ಮೀಸಲಾತಿ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಫೆಬ್ರವರಿ,28,2026 (www.justkannada.in): ಒಳ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ನಿಂದ ದಲಿತರಿಗೆ ಅನ್ಯಾಯ...

Mysore Development Authority: ನಿವೇಶನಗಳ ಆನ್ ಲೈನ್ ಹರಾಜು ಶುರುವಾಗಿದೆ.

  ಮೈಸೂರು, ಫೆ.೨೮,೨೦೨೬ : ನಗರದ ಜನತೆಗೆ ಸಂತಸದ ಸುದ್ಧಿ. Mysuru Development...