5
March, 2026

A News 365Times Venture

5
Thursday
March, 2026

A News 365Times Venture

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

Date:

ಬೆಂಗಳೂರು, ಏಪ್ರಿಲ್, 16,2025 (www.justkannada.in):  1ನೇ ತರಗತಿಗೆ ಮಕ್ಕಳ  ಪ್ರವೇಶಾತಿಗೆ ಇರುವ ವಯೋಮಿತಿಯನ್ನು ಸಡಿಲಗೊಳಿಸಿದ್ದು5 ವರ್ಷ 5 ತಿಂಗಳು ವಯಸ್ಸನ್ನ ನಿಗದಿ ಮಾಡಲಾಗಿದೆ ಎಂದು  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, 1ನೇ ತರಗತಿಗೆ ಪ್ರವೇಶಕ್ಕೆ  5 ವರ್ಷ 5 ತಿಂಗಳಾಗಿದ್ದರೂ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ. ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ತಿಳಿಸಿದರು.

ಎಲ್​ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ ನೀಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

Key words: Age limit, relaxed ,admission , 1st class, Minister, Madhu Bangarappa

The post 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ‘ರಾಜ್ಯ ಬಜೆಟ್’ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು

ಬೆಂಗಳೂರು, ಮಾರ್ಚ್,5, 2026 (www.justkannada.in):  ನಾಳೆ 2026-27ನೇ ಸಾಲಿನ ರಾಜ್ಯ ಬಜೆಟ್‌...

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...