7
March, 2026

A News 365Times Venture

7
Saturday
March, 2026

A News 365Times Venture

11ಇ ಸ್ಕೆಚ್ ವಿತರಿಸುವಲ್ಲಿ ಅಕ್ರಮ: ಲೈಸೆನ್ಸ್ ಸರ್ವೇಯರ್ ಸಸ್ಪೆಂಡ್.

Date:

ಮೈಸೂರು,ಜುಲೈ,31,2025 (www.justkannada.in):  ರಸ್ತೆ ಮತ್ತು ಮನೆಗಳಿರುವ ಜಾಗಕ್ಕೆ 11ಇ ಸ್ಕೆಚ್ ವಿತರಿಸಿ ಅಕ್ರಮವೆಸಗಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಲೈಸೆನ್ಸ್ ಸರ್ವೆಯರ್ ರೊಬ್ಬರನ್ನು ಅಮಾನತು ಮಾಡಲಾಗಿದೆ.

ಲೈಸೆನ್ಸ್ ಸರ್ವೆಯರ್ ಎ.ಟಿ.ನಾಗರಾಜ್  ಅವರನ್ನ ಅಮಾನತು ಮಾಡಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಮತ್ತು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕರಾದ ರಮ್ಯಾ ಆದೇಶ ಹೊರಡಿಸಿದ್ದಾರೆ. 11ಇ ಸ್ಕೆಚ್ ವಿತರಿಸುವ ವೇಳೆ ಲೈಸೆನ್ಸ್ ಸರ್ವೆಯರ್ ಎಟಿ ನಾಗರಾಜ್ ಅಕ್ರಮ ಎಸಗಿರುವ ಬಗ್ಗೆ ಚಾಮುಂಡೇಶ್ವರಿ ರೆವಿನ್ಯೂ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘ ದೂರು ನೀಡಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದರು.

ದಾಖಲೆಗಳನ್ನ ಪರಿಶೀಲಿಸಿದಾಗ 11ಇ ಸ್ಕೆಚ್ ವಿತರಿಸುವ ವೇಳೆ ಲೈಸೆನ್ಸ್ ಸರ್ವೆಯರ್ ಎಟಿ ನಾಗರಾಜ್ ಅಕ್ರಮ ಎಸಗಿರುವುದು ಖಚಿತವಾದ್ದು ಈ ಹಿನ್ನಲೆಯಲ್ಲಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ದೂರಿನ ಅನ್ವಯದಂತೆ ಭೂದಾಖಲೆಗಳ ಸಹಾಯಕ ನಿರ್ದೇಶಕ  ಮಂಜುನಾಥ್ ರವರು ದಾಖಲೆಗಳನ್ನ ಪರಿಶೀಲಿಸಿದಾಗ ಸಾರ್ವಜನಿಕರು ಓಡಾಡುವ ರಸ್ತೆ ಹಾಗೂ ಮನೆಗಳಿರುವ ಜಾಗ 5 1/4 ಗುಂಟೆ ಪ್ರದೇಶಕ್ಕೆ ಅಕ್ರಮವಾಗಿ 11ಇ ಸ್ಕೆಚ್ ವಿತರಿಸಿರುವುದು ಕಂಡುಬಂದಿತ್ತು. ಮಂಜುನಾಥ್  ಅವರು ನೀಡಿದ ವರದಿ ಅನ್ವಯದಂತೆ ಅಕ್ರಮ ಎಸಗಿದ ಲೈಸೆನ್ಸ್ ಸರ್ವೆಯರ್ ಎ.ಟಿ.ನಾಗರಾಜ್ ರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.vtu

Key words: 11E Sketch, illegal, distributing, License Surveyor, Suspend

The post 11ಇ ಸ್ಕೆಚ್ ವಿತರಿಸುವಲ್ಲಿ ಅಕ್ರಮ: ಲೈಸೆನ್ಸ್ ಸರ್ವೇಯರ್ ಸಸ್ಪೆಂಡ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ...

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...