14
September, 2026

A News 365Times Venture

14
Monday
September, 2026

A News 365Times Venture

200ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ:  ವಿದ್ಯುತ್ ಗೂ ಅಭಾವ ಸಾಧ್ಯತೆ- ಸಿಎಂ ಡಿಕೆಶಿ

Date:

ರಾಮನಗರ,ಸೆಪ್ಟಂಬರ್,14,2026 (www.justkannada.in):  ರಾಜ್ಯದ ಸುಮಾರು 200ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರವಿದೆ. ಈ ವರ್ಷ ಭೀಕರ ಬರೆ ಇದೆ.  ನಾನು ಹಲವೆಡೆ ಭೇಟಿ ನೀಡಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಈ ವರ್ಷ ಅಂತರ್ಜಲ ಕೂಡ ಬಹಳ ಕುಸಿದು ಹೋಗಿದೆ ವಿದ್ಯುತ್ ಗೂ ಅಭಾವ  ಉಂಟಾಗುವ ಸನ್ನೀವೇಶವಿದೆ.  ವಿದ್ಯುತ್ ಖರೀದಿ ಮಾಡುವ ಅನಿವಾರ್ಯತೆ ಇದೆ. ಅಕ್ಕಪಕ್ಕದ ರಾಜ್ಯಗಳ ಜೊತೆ ಚರ್ಚಿಸಲು ಸಚಿವರಿಗೆ ಹೇಳಿದ್ದೇನೆ.  ಬಹಳ ಜನರು ಹೂಡಿಕೆ ಮಾಢಲು ನಮ್ಮ ರಾಜ್ಯಕ್ಕೆ ಬರುತ್ತಿದ್ದಾರೆ. ಬೆಂಗಳೂರಿಲ್ಲಿ ನೀರು, ವಿದ್ಯುತ್, ಭೂಮಿ ಕೊಡಿ ಅಂತಾ ಬೇಡಿಕೆ  ಇಟ್ಟಿದ್ದಾರೆ.  ಈಗ ಅದರ ಬಗ್ಗೆ ನಾನು ಮಾತನಾಡಲ್ಲ ಗೌರಿ ಗಣೇಶ ಹಬ್ಬದ ದಿನ ವಿಘ್ನ ನಿವಾರಣೆಗೆ ಪ್ರಾರ್ಥಿಸೋಣ ಎಂದರು.

ಸೆ.18 ರಂದು ಕರಾವಳಿ ಪ್ರದೇಶದಲ್ಲಿ ಸಂಪುಟ ಸಭೆ ಕರೆದಿದ್ದೇವೆ. ಆ ಭಾಗದ ಶಾಸಕರು ಸಚಿವರು ಸಂಸದರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಕರಾವಳಿ ಪ್ರದೇಶಕ್ಕೆ ಹೆಚ್ಚು ಒತ್ತು ಕೊಡಬೇಕು.  ಜನರು ವಲಸೆ ಹೋಗುತ್ತಿರುವುದನ್ನು ತಪ್ಪಿಸಬೇಕು,  ಆ ಭಾಗದ ಜನರ ಬದುಕಿನಲ್ಲಿ ಬದಲಾವಣೆ ತರಬೇಕೆಂಬ ಚಿಂತನೆಯಿದೆ ಎಂದರು.

Key words: Drought, 200 taluks, Possibility, power shortage, CM DK Shivakumar

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇನ್ನೊಂದು ವಾರದಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ- ಮೈಸೂರು ಡಿಸಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು,ಸೆಪ್ಟಂಬರ್,14,2026 (www.justkannada.in): ಮೈಸೂರು ದಸರಾ ಮಹೋತ್ಸವದ ಸಂಭ್ರಮಕ್ಕೆ ಸಾಂಸ್ಕೃತಿಕ ನಗರಿ ಮೈಸೂರು...

ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೆ ಉಚಿತ ತಪಾಸಣಾ ಶಿಬಿರ

  ಮೈಸೂರು, ಸೆ.೧೨,೨೦೨೬: ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ...

ಮೈಸೂರು: ಅಂಚೆ ಇಲಾಖೆಯಿಂದ ಉಚಿತ ಆಧಾರ್ ಕ್ಯಾಂಪ್

ಮೈಸೂರು,ಸೆಪ್ಟಂಬರ್,12,2026 (www.justkannada.in): ಅಂಚೆ ಇಲಾಖೆ ವತಿಯಿಂದ ಸಂಘ-ಸಂಸ್ಥೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ...

18ನೇ ಬ್ರಿಕ್ಸ್ ಶೃಂಗಸಭೆ: ಒಗ್ಗಟ್ಟಿನ ಮಂತ್ರ ಜಪಿಸಿದ ಪ್ರಧಾನಿ ಮೋದಿ

ನವದೆಹಲಿ,ಸೆಪ್ಟಂಬರ್,12,2026 (www.justkannada.in): ಬ್ರಿಕ್ಸ್ ಒಕ್ಕೂಟ ಯಾವುದೇ ದೇಶದ ವಿರುದ್ಧವಿಲ್ಲ. ಬ್ರಿಕ್ಸ್ ದೇಶಗಳ...