18
March, 2026

A News 365Times Venture

18
Wednesday
March, 2026

A News 365Times Venture

242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

Date:

ಅಹಮದಾಬಾದ್ ,ಜೂನ್,12,2025 (www.justkannada.in):  ಗುಜರಾತ್ ನ ಅಹಮದಾಬಾದ್ ಏರ್ ಪೋರ್ಟ್ ನಲ್ಲಿ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್​ ಆದ ಕೆಲವೇ ಸಮಯದಲ್ಲಿ ಪತನಗೊಂಡಿರುವ ಘಟನೆ ನಡೆದಿದೆ.

ಬೋಯಿಂಗ್ 787-8 ಡ್ರೀಮ್‌ ಲೈನರ್ ಹೆಸರಿನ ವಿಮಾನವು  ಪತನಗೊಂಡಿದ್ದು ಇಬ್ಬರು ಪೈಲೈಟ್   12 ಸಿಬ್ಬಂದಿ ಸೇರಿದಂತೆ 242 ಜನರನ್ನು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಪತನದ ಪ್ರದೇಶದದಲ್ಲಿ ದಟ್ಟವಾದ ಕಪ್ಪು ಹೊಗೆ ಆವರಿಸಿದ್ದು, ಏಳು ಅಗ್ನಿಶಾಮಕ ವಾಹನಗಳು ಸೇರಿದಂತೆ ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಎನ್ ಡಿಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.  ಪ್ರಾಥಮಿಕ ಮಾಹಿತಿ ಪ್ರಕಾರ ವಿಮಾನದಲ್ಲಿ ಗುಜರಾತಿನ ಮಾಜಿ ಸಿಎಂ ವಿಜಯ್​ ರೂಪಾನಿ ಇದ್ದರು ಎಂದು ಹೇಳಲಾಗುತ್ತಿದೆ.

ಟೇಕ್ ಆಫ್ ಆಗಿ 33 ನಿಮಿಷಕ್ಕೆ ಪತನದ ಬಗ್ಗೆ ಮಾಹಿತಿ ಲಭ್ಯವಾಗಿದೆ.  ವಿಮಾನ ಪತನ ಘಟನೆ ಕುರಿತು ಪ್ರಧಾನಿ ಮಂತ್ರಿ ಕಚೇರಿ ಮಾಹಿತಿ ಕೇಳಿದೆ.   ವಿಮಾನ ಪತನದ ಬೆನ್ನಲ್ಲೇ  ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಗುಜರಾತ್ ಮುಖ್ಯಮಂತ್ರಿ, ಗೃಹ ಸಚಿವರು ಮತ್ತು ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದಾರೆ.vtu

Key words: Air India, plane, crashes , 242 passengers

The post 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಮರ್ಷಿಯಲ್ ಸಿಲಿಂಡರ್ ಅಭಾವ: ಒಂದು ವಾರ ಸಹಿಸಿಕೊಳ್ಳಿ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ  ಕಮರ್ಷಿಯಲ್ ಸಿಲಿಂಡರ್ ಅಭಾವವಿದೆ. ಹೋಟೆಲ್ ನವರು ಒಂದು...

ಮಾ.22 ರಂದು ‘ಡಿವಿಜಿ ಪ್ರಶಸ್ತಿ’ ಮತ್ತು ‘ಬಿಜಿಎಲ್ ಸ್ವಾಮಿ ಪ್ರಶಸ್ತಿ’ ಪ್ರದಾನ ಸಮಾರಂಭ

ಮೈಸೂರು,ಮಾರ್ಚ್,18,2026 (www.justkannada.in): ಡಿವಿಜಿ ಬಳಗ ಪ್ರತಿಷ್ಠಾನದ ವತಿಯಿಂದ ಹಿರಿಯ ವಿಜ್ಞಾನಿ ಲೇಖಕ...

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,17,2026 (www.justkannada.in): ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ ವಹಿಸಲಾಗುತ್ತದೆ...

 ‘ಸೌದೆ ಬೇಡ, ಗ್ಯಾಸ್ ಬೇಕು’ ಚಳವಳಿ: ಹೆದ್ದಾರಿ ತಡೆದು ಪ್ರತಿಭಟನೆಗೆ ವಾಟಾಳ್ ನಾಗರಾಜ್ ಕರೆ

ಬೆಂಗಳೂರು,ಮಾರ್ಚ್,17,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು...