3
March, 2026

A News 365Times Venture

3
Tuesday
March, 2026

A News 365Times Venture

4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರಿಯುವ ಗುರಿ: ಶಾಸಕ ಪಿ.ರವಿಕುಮಾರ್

Date:

ಮಂಡ್ಯ,ಜೂನ್,23,2025 (www.justkannada.in): ಮೈ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಬಾರಿ 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಅವರು ತಿಳಿಸಿದರು.

ಇಂದು ಮೈ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಪೂಜೆ ಸಲ್ಲಿಸಿ ಬಾಯ್ಲರ್ ಗೆ ಅಗ್ನಿ ಸ್ಪರ್ಶ ನೀಡಿದರು. ಮೈ ಶುಗರ್ ಸಕ್ಕರೆ ಕಾರ್ಖಾನೆಗೆ ಮೂಲ ಬಂಡವಾಳಕ್ಕೆ 28 ಕೋಟಿ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಮೈ ಶುಗರ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರು ಸಲ್ಲಿಸಿದ್ದಾರೆ ಎಂದರು.

ಮೈ ಶುಗರ್ ಸಕ್ಕರೆ ಕಾರ್ಖಾನೆ ರೈತರ ಏಳಿಗೆಗಾಗಿ ನಡೆಸುತ್ತಿರುವ ಕಾರ್ಖಾನೆಯಾಗಿದ್ದು, ಕಾರ್ಖಾನೆಯನ್ನು ಲಾಭ-ನಷ್ಠ ಲೆಕ್ಕ ಮಾಡಿಕೊಂಡು ನಡೆಸಲು ಸಾಧ್ಯವಿಲ್ಲ.ನಿಧನಗತಿಯಲ್ಲಿ ಮೈಶುಗರ್ ಸಕ್ಕರೆ ಕಾರ್ಖಾನೆ ಸಹ ಲಾಭ ಗಳಿಸಲಿದೆ. ಸಮಯಾವಕಾಶ ಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ ಮೈ ಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಿಲ್ಲಾಧಿಕಾರಿ ಡಾ: ಕುಮಾರ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.vtu

Key words: Mandya, My Sugar Sugar Factory, MLA, P. Ravikumar

The post 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರಿಯುವ ಗುರಿ: ಶಾಸಕ ಪಿ.ರವಿಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘Whistle Blower Policy’ ಜಾರಿ:  ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ಬೆಂಗಳೂರು, ಮಾರ್ಚ್,3,2026 (www.justkannada.in): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ...

ಖಮನೈ ಹತ್ಯೆ ಬಗ್ಗೆ ಪ್ರಧಾನಿ ಮೋದಿ ಮೌನ: ಸೋನಿಯಾ ಗಾಂಧಿ ಕಿಡಿ

ನವದೆಹಲಿ, ಮಾರ್ಚ್, 3,2026 (www.justkannada.in): ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಜಂಟಿ...

ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ

ಬೆಂಗಳೂರು ಗ್ರಾಮಾಂತರ, ಮಾರ್ಚ್,3,2026 (www.justkannada.in):  ಮಧ್ಯಪ್ರಾಚ್ಯ ಮತ್ತು ಕೊಲ್ಲಿ ದೇಶಗಳಲ್ಲಿ ಯುದ್ಧ,ಸಂಘರ್ಷ...

ನಾನು ಕಟ್ಟಿ ಬೆಳೆಸಿದ ಪಕ್ಷ, ಬ್ಲ್ಯಾಕ್ ಮೇಲ್ ಮಾಡಲು ಇಷ್ಟವಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,3,2026 (www.justkannada.in):  ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚಿತವಾಗಿದ್ದು,  ಈ ಬಗ್ಗೆ...