4
July, 2025

A News 365Times Venture

4
Friday
July, 2025

A News 365Times Venture

5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಡಿಕೆ ಸುರೇಶ್

Date:

ಬೆಂಗಳೂರು,ಜುಲೈ,3,2025 (www.justkannada.in): 5 ವರ್ಷ ನಾನೇ ಸಿಎಂ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಬಮೂಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿಕೆ ಸುರೇಶ್, ಸಿದ್ದರಾಮಯ್ಯ ಹೇಳಿರುವುದರಲ್ಲಿ ತಪ್ಪೇನಿದೆ…? ಎನ್ನುವ ಮೂಲಕ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಡಿ.ಕೆ ಸುರೇಶ್, ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ. ಅವರು ಸಿಎಂ ಆಗಿದ್ದಾರೆ.  ಸಿಎಂ ಆಗಿ ಮುಂದುವರೆಯುತ್ತಾರೆ ಅಂದರೆ ತಪ್ಪೇನಿದೆ.  ಶಾಸಕಾಂಗ ಸಭೆಯಲ್ಲಿ ತೀರ್ಮಾನ ಆಗಿದೆ. ಹೈಕಮಾಂಡ್ ತೀರ್ಮಾನ ಮಾಡಿ ಅವರನ್ನ ಸಿಎಂ ಮಾಡಿದೆ. ಸಿದ್ದರಾಮಯ್ಯ ನೀಡಿರುವ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು

ಮೊದಲಿನಿಂದಲೂ ಡಿಕೆ ಶಿವಕುಮಾರ್ ಅದನ್ನೇ ಹೇಳುತ್ತಿದ್ದಾರೆ.  ಪಕ್ಷದ ನಿರ್ಧಾರಕ್ಕೆ ಬದ್ದನಾಗಿರುತ್ತೇನೆಂದು ಹಿಂದೆಯೇ ಹೇಳಿದ್ದಾರೆ.  ಈಗಲೂ ಡಿಕೆ ಶಿವಕುಮಾರ್ ಅದನ್ನೇ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಆದೇಶ ವನ್ನ ಒಪ್ಪಲೇ ಬೇಕಾಗುತ್ತದೆ, ಇವತ್ತು ಭರವಸೆ ಇದೆ. ನಾಳೆಯೂ ಭರವಸೆ ಇದೆ ಎಂದು ಡಿಕೆ ಸುರೇಶ್ ತಿಳಿಸಿದರು.vtu

Key words: DK Suresh, defends, Siddaramaiah, statement

The post 5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಡಿಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

ಹಾಸನ, ಜುಲೈ 4, 2025 (www.justkannada.in): ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ...

RSS ಬ್ಯಾನ್ ಮಾಡಬೇಕೆಂದ ಸಚಿವ ಪ್ರಿಯಾಂಕ್ ಖರ್ಗೆಗೆ ಮಾಜಿ ಮೇಯರ್ ಶಿವಕುಮಾರ್ ಸವಾಲು

ಮೈಸೂರು,ಜುಲೈ,4,2025 (www.justkannada.in): ಆರ್‌ಎಸ್‌ಎಸ್ ಬ್ಯಾನ್ ಮಾಡಬೇಕೆಂದು ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್...

ಬಂಧನದ ಭೀತಿ: ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ MLC ಎನ್.ರವಿಕುಮಾರ್

ಬೆಂಗಳೂರು,ಜುಲೈ,4,2025 (www.justkannada.in):  ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ  ಬಗ್ಗೆ...

ಮನುಸ್ಮೃತಿ ನಂಬಿರುವ ಬಿಜೆಪಿಯವರಿಗೆ ಮಹಿಳೆಯರ ಮೇಲೆ ಗೌರವವಿಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ,ಜುಲೈ,4,2025 (www.justkannada.in):  ಸಿಎಸ್  ಶಾಲನಿ ರಜನೀಶ್ ಅವರ ಬಗ್ಗೆ ಎಂಎಲ್ ಸಿ...