19
June, 2026

A News 365Times Venture

19
Friday
June, 2026

A News 365Times Venture

ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು

Date:

ಬೆಂಗಳೂರು, ಜೂನ್​​,19,2026 (www.justkannada.in):  ಮೊಬೈಲ್ ಕದ್ದು ಬೈಕ್ ನಲ್ಲಿ ಪರಾರಿಯಾಗುತ್ತಿದ್ದ ಖದೀಮ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜುನೈದ್ ಎಂಬಾತ ಮೃತಪಟ್ಟ ಕಳ್ಳ. ಈತ ಮತ್ತು ಮತ್ತೋರ್ವ ಆರೋಪಿ ಅರ್ಬಾಜ್  ವ್ಯಕ್ತಿಯೋರ್ವರ ಮೊಬೈಲ್​​ ಕಸಿದು ಸ್ಕೂಟಿಯಲ್ಲಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರ್ಮಿಕ  ಕಳ್ಳರ ಬೈಕ್  ಮೇಲೆ ಮೂಟೆಯನ್ನು ಎಸೆದಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ಬಿದ್ದ ಜುನೈದ್​​ ಅಲ್ಲಿಂದ ತಪ್ಪಿಸಿಕೊಂಡು ಓಡಿದ್ದಾನೆ.

ಆದರೆ ಫುಟ್​​ಪಾತ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹೃದಯ ಸಂಬಂಧಿ ಸಮಸ್ಯೆಯಿಂದ ಜುನೈದ್ ಬಳಲುತ್ತಿದ್ದ ಎನ್ನಲಾಗಿದ್ದು, ಮತ್ತೋರ್ವ ಆರೋಪಿ ಅರ್ಬಾಜ್​​ನನ್ನು ಪೊಲೀಸರು  ಬಂಧಿಸಿದ್ದಾರೆ.

Key words: Thief, mobile phone, dies, on the spot

The post ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೀಟ್ ಮರು ಪರೀಕ್ಷೆ ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ -ADC ಐಶ್ವರ್ಯ ಆರ್ ಸೂಚನೆ

ಮೈಸೂರು, ಜೂನ್,19,2026 (www.justkannada.in):  ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ...

ಮೈಸೂರಿನಲ್ಲಿ ಅವೈಜ್ಞಾನಿಕ ಸಿಗ್ನಲ್ ನಿಂದ ತೆರಿಗೆ ಹಣ ದುರುಪಯೋಗ : ಗೃಹಸಚಿವರಿಗೆ ಪತ್ರ ಬರೆದ ವಕೀಲ ಅ.ಮ ಭಾಸ್ಕರ್

ಮೈಸೂರು,ಜೂನ್,19,2026 (www.justkannada.in):  ಮೈಸೂರಿನಲ್ಲಿ ಅವೈಜ್ಞಾನಿಕ ಸಿಗ್ನಲ್ ಗಳಿಗೆ ಸಾರ್ವಜನಿಕರ ತೆರಿಗೆ ಹಣ...

4 ಜನರಿಂದ ಕ್ರಾಸ್ ವೋಟ್: ಯಾರು ಅಂತಾನೂ ಗೊತ್ತು: ಜಿಟಿಡಿ ವಿರುದ್ದ ಕಿಡಿಕಾರಿದ ಕೇಂದ್ರ ಸಚಿವ HDK

ಮೈಸೂರು,ಜೂನ್,19,2026 (www.justkannada.in): ನಿನ್ನೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ನಾಲ್ಕು ಜನರು ಕ್ರಾಸ್...

ದುಡ್ಡಿನ ಆಮಿಷವೊಡ್ಡಿ ಕಾಂಗ್ರೆಸ್ ನಿಂದ 5ನೇ ಅಭ್ಯರ್ಥಿ ಹಾಕಿದ್ದಾರೆ- ಆರ್.ಅಶೋಕ್

ಬೆಂಗಳೂರು,ಜೂನ್ 18,2026 (www.justkannada.in):  ದುಡ್ಡಿನ ಆಮಿಷವೊಡ್ಡಿ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ...