20
June, 2026

A News 365Times Venture

20
Saturday
June, 2026

A News 365Times Venture

ಕಾಂಗ್ರೆಸ್ ಸರ್ಕಾರದಲ್ಲಿ ಮೇಕೆದಾಟು ಯೋಜನೆ ಜಾರಿ ಆಗಲ್ಲ- ಶಾಸಕ ಅಶ್ವಥ್ ನಾರಾಯಣ್

Date:

ಬೆಂಗಳೂರು,ಜೂನ್,20,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಮೇಕೆದಾಟು ಯೋಜನೆ ಜಾರಿ ಆಗಲ್ಲ. ಸುಮ್ಮನೆ ಬರೀ ಕಥೆ ಹೇಳುತ್ತಾರೆ ಎಂದು ಬಿಜೆಪಿ  ಶಾಸಕ ಅಶ್ವಥ್ ನಾರಾಯಣ್ ಲೇವಡಿ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅಶ್ವಥ್ ನಾರಾಯಣ್,  ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡಿದೆ.  ಕೋರ್ಟ್ ನಿಂದಲೂ ಯೋಜನೆಗೆ ಸಹಕಾರ ಸಿಕ್ಕಿದೆ.  ಮೇಕೆದಾಟು ಯೋಜನೆ ಕಾನೂನುಬದ್ಧ, ನ್ಯಾಯಬದ್ಧವಾಗಿದೆ.  ಕಾಂಗ್ರೆಸ್ ಸರ್ಕಾರದಲ್ಲಿ ಈ ಯೋಜನೆ ಜಾರಿ ಆಗಲ್ಲ ಇವರ ಕಾಲದಲ್ಲಿ ಏನು ಆಗಲ್ಲ ಬರೀ ಕಥೆ ಹೇಳುತ್ತಾರೆ ಎಂದರು.

ಗ್ಯಾರಂಟಿ ಯೋಜನೆಗಳು ಮರುಪರಿಷ್ಕರಣೆ ಆಗಲಿ.   ಯೋಜನೆಗಳ ದುರ್ಬಳಕೆಯಾಗುತ್ತಿದೆ.  ಆದರೆ ಏಕಾಏಕಿ ಗ್ಯಾರಂಟಿಗಳನ್ನು ನಿಲ್ಲಿಸುವುದು ಬೇಡ.  ಪರಿಷ್ಕರಣೆ ಜೊತೆಗ ಯೋಜನೆ ಸಹ ಮುಂದುವರಿಯಬೇಕು.  ಮರುಪರಿಶೀಲನೆ ಪಿಳ್ಳೆನೆಪ ಮಾಡಿಕೊಂಡು ಯೋಜನೆ ನಿಲ್ಲಿಸಬಾರದು ಅಧಿಕಾರಿಗಳೂ ಸರಿಯಾಗಿ ಕಾರ್ಯನಿರ್ವಹಿಸಲಿ. ಎಲ್ಲರಿಗೂ ಕೊಡುವುದಾಗಿ ಹೇಳಿದ ಮೇಲೆ  ಎಲ್ಲರಿಗೂ ಗ್ಯಾರಂಟಿ ಕೊಡಲಿ. ದಿನಾಂಕ ನಿಗದಿ ಮಾಡಿ ಯೋಜನೆಯ ಲಾಭ ಜನರಿಗೆ ಕೊಡಲಿ ಎಂದರು.

Key words: Mekedatu scheme, Congress, government, MLA, Ashwath Narayan

The post ಕಾಂಗ್ರೆಸ್ ಸರ್ಕಾರದಲ್ಲಿ ಮೇಕೆದಾಟು ಯೋಜನೆ ಜಾರಿ ಆಗಲ್ಲ- ಶಾಸಕ ಅಶ್ವಥ್ ನಾರಾಯಣ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ- ಕೇಂದ್ರ ಸಚಿವ HDK

ಬೆಂಗಳೂರು,ಜೂನ್,20,2026 (www.justkannada.in): ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರನ್ನ ಪಕ್ಷ ಬಿಟ್ಟು...

 4 ವರ್ಷಗಳಿಂದ ಬಗೆಹರಿಯದ ಚರಂಡಿ ಸಮಸ್ಯೆ: ನಿವಾಸಿಗಳಿಂದ ಆಕ್ರೋಶ

ಬೆಂಗಳೂರು,ಜೂನ್,19,2026 (www.justkannada.in): ಬೆಂಗಳೂರು ಪೂರ್ವ ವಲಯದ ಭಟ್ಟರಹಳ್ಳಿ ಸಮೀಪದ ಬನಶಂಕರಿ ಲೇಔಟ್...

ಜೂ.20 ರಂದು ಪಿ.ಎಂ ಕಿಸಾನ್ ಯೋಜನೆಯ ಹಣ ಬಿಡುಗಡೆ: ರಾಜ್ಯದ 41.54 ಲಕ್ಷ ರೈತರಿಗೆ ನೆರವು

ಬೆಂಗಳೂರು, ಜೂನ್,19,2026 (www.justkannada.in): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ...

ಅನರ್ಹರಿಗೆ ಗ್ಯಾರಂಟಿ ಹೋಗಬಾರದು: ಹೀಗಾಗಿ ತಾಂತ್ರಿಕ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜೂನ್,19,2026 (www.justkannada.in): ಮೃತಪಟ್ಟವರಿಗೂ ಗ್ಯಾರಂಟಿ ಯೋಜನೆಯ ಹಣ ಹೋಗುತ್ತಿದೆ ಎಂಬ ವಿಚಾರ...