26
August, 2026

A News 365Times Venture

26
Wednesday
August, 2026

A News 365Times Venture

ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ

Date:

ಮೈಸೂರು,ಮಾರ್ಚ್,6,2025 (www.justkannada.in): ಮೈಸೂರಿನ ರಂಗಾಯಣ ಆವರಣದ ಕಲಾಮಂದಿರದಲ್ಲಿ ಮಾರ್ಚ್ 9 ಭಾನುವಾರದಂದು ಸಂಜೆ 6 ಗಂಟೆಗೆ ಶ್ರೀಮದ್ ರಾಮಾಯಣ ನಾಟಕ ಪ್ರದರ್ಶನ ಆಯೋಜನೆ ಮಾಡಲಾಗಿದೆ.

ಸಿಂಧುವಲ್ಲಿ ಅನಂತಮೂರ್ತಿ ಯವರ ಕನಸಿನ ಮನೆ ಕಲಾಸುರುಚಿಯ ವತಿಯಿಂದ ಈ ನಾಟಕ ಪ್ರದರ್ಶನಗೊಳ್ಳುತ್ತಿದೆ. ಈ ನಾಟಕ ಬರೋಬ್ಬರಿ 3 ಗಂಟೆ 30 ನಿಮಿಷಗಳಿದ್ದು, ಸುಮಾರು 30 ತರುಣ ತರುಣಿಯರು ತಮ್ಮ ಕೆಲಸ ಓದಿನ ನಡುವೆಯೂ ನಾಟಕದಲ್ಲಿ ಬಣ್ಣಹಚ್ಚಲಿದ್ದಾರೆ.

ಈ ನಾಟಕ ಪ್ರದರ್ಶನಕ್ಕೆ ಮೈಸೂರಿನ ಪ್ರಖ್ಯಾತ ವಾದ್ಯಗಾರರು, ವಿದ್ವಾನ್ ಜಯರಾಂ, ಕ್ಲಾರಿಯೋನೆಟ್ ಅಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ ರಾಮು ಅವರು ಸಹಕರಿಸಿದ್ದು,  ಶ್ರೀ ರಾಜೇಶ್ವರಿ ವಸ್ತ್ರಾಲಂಕಾರ ದ ವರ್ಣಾಲಂಕಾರದ ಝಲಕ್, ಮಧು ನೀನಾಸಂ ಅವರ ಬೆಳಕಿನ ಜಾದೂ ನೋಡಿ ಕಣ್ತುಂಬಿಕೊಳ್ಳಬಹುದು. ಈ ನಾಟಕ ಈಗಾಗಲೇ ಮೂರು ಹೌಸ್ ಫುಲ್  ಶೋ ನಡೆದಿದೆ.

Key words: Old Ramayana, play, mysore, March 9th

The post ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು,...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ ಭವನ...

ಮೈಸೂರು ದಸರಾ 2026: ಗಜಪಯಣಕ್ಕೆ ಅದ್ದೂರಿ ಚಾಲನೆ

ಮೈಸೂರು,ಆಗಸ್ಟ್, 26,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ ಕಾರ್ಯಕ್ರಮಗಳಿಗೆ...