30
April, 2026

A News 365Times Venture

30
Thursday
April, 2026

A News 365Times Venture

ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ

Date:

ಮೈಸೂರು,ಮಾರ್ಚ್,6,2025 (www.justkannada.in): ಮೈಸೂರಿನ ರಂಗಾಯಣ ಆವರಣದ ಕಲಾಮಂದಿರದಲ್ಲಿ ಮಾರ್ಚ್ 9 ಭಾನುವಾರದಂದು ಸಂಜೆ 6 ಗಂಟೆಗೆ ಶ್ರೀಮದ್ ರಾಮಾಯಣ ನಾಟಕ ಪ್ರದರ್ಶನ ಆಯೋಜನೆ ಮಾಡಲಾಗಿದೆ.

ಸಿಂಧುವಲ್ಲಿ ಅನಂತಮೂರ್ತಿ ಯವರ ಕನಸಿನ ಮನೆ ಕಲಾಸುರುಚಿಯ ವತಿಯಿಂದ ಈ ನಾಟಕ ಪ್ರದರ್ಶನಗೊಳ್ಳುತ್ತಿದೆ. ಈ ನಾಟಕ ಬರೋಬ್ಬರಿ 3 ಗಂಟೆ 30 ನಿಮಿಷಗಳಿದ್ದು, ಸುಮಾರು 30 ತರುಣ ತರುಣಿಯರು ತಮ್ಮ ಕೆಲಸ ಓದಿನ ನಡುವೆಯೂ ನಾಟಕದಲ್ಲಿ ಬಣ್ಣಹಚ್ಚಲಿದ್ದಾರೆ.

ಈ ನಾಟಕ ಪ್ರದರ್ಶನಕ್ಕೆ ಮೈಸೂರಿನ ಪ್ರಖ್ಯಾತ ವಾದ್ಯಗಾರರು, ವಿದ್ವಾನ್ ಜಯರಾಂ, ಕ್ಲಾರಿಯೋನೆಟ್ ಅಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ ರಾಮು ಅವರು ಸಹಕರಿಸಿದ್ದು,  ಶ್ರೀ ರಾಜೇಶ್ವರಿ ವಸ್ತ್ರಾಲಂಕಾರ ದ ವರ್ಣಾಲಂಕಾರದ ಝಲಕ್, ಮಧು ನೀನಾಸಂ ಅವರ ಬೆಳಕಿನ ಜಾದೂ ನೋಡಿ ಕಣ್ತುಂಬಿಕೊಳ್ಳಬಹುದು. ಈ ನಾಟಕ ಈಗಾಗಲೇ ಮೂರು ಹೌಸ್ ಫುಲ್  ಶೋ ನಡೆದಿದೆ.

Key words: Old Ramayana, play, mysore, March 9th

The post ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ....