2
July, 2026

A News 365Times Venture

2
Thursday
July, 2026

A News 365Times Venture

ಅರ್ಹರಿದ್ದವರಿಗೆ ಮಾತ್ರ ಕೊಡಲು ಗೃಹಜ್ಯೋತಿ ಪರಿಷ್ಕರಣೆ- ಸಚಿವ ಕೆ.ಜೆ ಜಾರ್ಜ್

Date:

ಚಿಕ್ಕಮಗಳೂರು,ಜುಲೈ,1,2026 (www.justkannada.in):  ಯಾರು ಅರ್ಹರಿದ್ದಾರೋ ಅವರಿಗೆ ಮಾತ್ರ ಗೃಹಜ್ಯೋತಿ ಯೋಜನೆ ನೀಡುತ್ತೇವೆ. ಅನರ್ಹರಿಗೆ ನೀಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಜೆ ಜಾರ್ಜ್ , ಯಾರು ಅರ್ಹರಿದ್ದಾರೋ ಅವರಿಗೆ ಮಾತ್ರ ಗೃಹಜ್ಯೋತಿ ಯೋಜನೆ ಸಿಗುತ್ತೆ.  ದೂರುಗಳು ಬರುತ್ತಿದೆ. ಹೀಗಾಗಿ ಅನರ್ಹರನ್ನ ತೆಗೆದು ಹಾಕುತ್ತೇವೆ ಎಂದರು.

200 ಯುನಿಟ್ ಉಚಿತ ಅಂತಾ ಹೇಳಿದ್ದೇವೆ ಕೊಡುತ್ತಿದ್ದೇವೆ. ಗೃಹ ಜ್ಯೋತಿಗೆ ಜಾತಿ ಪ್ರಮಾಣ ಪತ್ರದ ಅವಶ್ಯಕತೆ ಇಲ್ಲ. ಜಾತಿ ಹೆಸರು ಕಾಲಂನಲ್ಲಿ ಬರೆದರೆ ಸಾಕು. ವಿರೋಧ ಪಕ್ಷದಲ್ಲಿ ಸುಮ್ಮನೆ ಕೂರಲು ಬಿಜೆಪಿಗೆ ಆಗುತ್ತಿಲ್ಲ. ಬಿಜೆಪಿಯವರು ಮೊದಲು ಫಾರಂ ನೋಡಿದ ಮೇಲೆ ಹೇಳಲಿ.  ಫಾರಂ ತೆಗೆದುಕೊಂಡ ಮೇಲೆ ಎಲ್ಲರಿಗೂ  ಗೊತ್ತಾಗುತ್ತೆ. ವ್ಯವಹಾರ ಪತ್ರವನ್ನು ಕೊಡುವಂತೆ ನಾವು ಬರೆದಿದ್ದೇವಾ? ಎಂದು ಸಚಿವ ಕೆ.ಜೆ ಜಾರ್ಜ್ ಪ್ರಶ್ನಿಸಿದರು.

Key words: Grihajyothi, revised, eligible, Minister K.J. George

The post ಅರ್ಹರಿದ್ದವರಿಗೆ ಮಾತ್ರ ಕೊಡಲು ಗೃಹಜ್ಯೋತಿ ಪರಿಷ್ಕರಣೆ- ಸಚಿವ ಕೆ.ಜೆ ಜಾರ್ಜ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕ್ವಾರಿ ದುರಂತ; ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜುಲೈ,2,2026 (www.justkannada.in):  “ಮಾಗಡಿ ರಸ್ತೆ ಬಳಿ ಎರಡು ಕ್ವಾರಿಯಲ್ಲಿ ಕುಸಿತವಾಗಿದ್ದು...

ವಚನ ಸಾಹಿತ್ಯವನ್ನು ಬೆಳಕಿಗೆ ತಂದಿದ್ದೇ ಫ.ಗು.ಹಳಕಟ್ಟಿ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜುಲೈ,2,2026 (www.justkannada.in): ಅಜ್ಞಾತವಾಗಿದ್ದು, ಎಲ್ಲೆಲ್ಲೋ ಚೆಲ್ಲಾಪಿಲ್ಲಿಯಾಗಿದ್ದ ವಚನ ಸಾಹಿತ್ಯವನ್ನು ಸಂಗ್ರಹಿಸಿ ಬೆಳಕಿಗೆ...

ಮೈಸೂರು: 24 ಲಕ್ಷ ರೂ. ಮೌಲ್ಯದ ಅವಧಿ ಮೀರಿದ ಬಿಯರ್ ಹಾಗೂ ವೈನ್ ನಾಶ

ಮೈಸೂರು, ಜುಲೈ,2,2026 (www.justkannada.in): ಅಬಕಾರಿ ಇಲಾಖೆಯು ಅವಧಿ ಮೀರಿದ ಹಾಗೂ ದೀರ್ಘಕಾಲದಿಂದ...

ರಾಜ್ಯದಲ್ಲಿ ತೀವ್ರ ಬರ: ಜಲಾಶಯಗಳು ತುಂಬುವವರೆಗೆ ರೈತರು ಬೆಳೆ ಬೆಳೆಯಬೇಡಿ- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,2,2026 (www.justkannda.in):  ರಾಜ್ಯದಲ್ಲಿ ತೀವ್ರ ಬರ ಇದೆ, ನೀರು ವಿದ್ಯುತ್ ಗೆ...