3
July, 2026

A News 365Times Venture

3
Friday
July, 2026

A News 365Times Venture

ನನಗೆ ಪ್ರಧಾನಿ ಆಗೋ ಆಸೆ ಇದೆ, ಆದ್ರೆ ಆಗಬೇಕಲ್ಲ? ಶಾಸಕ ಬಸವರಾಜ ರಾಯರೆಡ್ಡಿ ವ್ಯಂಗ್ಯ

Date:

ಕೊಪ್ಪಳ,ಜುಲೈ3,2026 (www.justkannada.in):  ಡಿಕೆ ಶಿವಕುಮಾರ್ ರಾಜ್ಯದ ಸಿಎಂ ಆಗಿ ಒಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಸಚಿವ ಸಂಪುಟ ಇನ್ನೂ ರಚನೆಯಾಗಿಲ್ಲ.  ಸಚಿವ ಸಂಪುಟ ವಿಸ್ತರಣೆ ವೇಳೆ ತಮಗೆ ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ಶಾಸಕರು ಕಾತರದಿಂದ ಕಾದುಕುಳಿತಿದ್ದಾರೆ. ಈ ಮಧ್ಯೆ ತಮಗೆ ಸಚಿವ ಸ್ಥಾನ ಸಿಗುತ್ತದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ  ಶಾಸಕ ಬಸವರಾಜ ರಾಯರೆಡ್ಡಿ ಅವರು ವ್ಯಂಗ್ಯವಾಗಿ ಉತ್ತರಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಶಾಸಕ ಬಸವರಾಜ ರಾಯರೆಡ್ಡಿ, ಸಂಪುಟ ವಿಸ್ತರಣೆ ಬಗ್ಗೆ ಗೊತ್ತಿಲ್ಲ. ವರಿಷ್ಠರ ಒಪ್ಪಿಗೆ ಪಡೆದು ಸಿಎಂ ಸಂಪುಟ ವಿಸ್ತರಣೆ ಮಾಡಬೇಕು ಎಂದರು.

ನನಗೆ ಪ್ರಧಾನಿ ಆಗೊ ಆಸೆ ಇದೆ. ಆದರೆ ಆಗಬೇಕಲ್ಲಾ? ಈಗ ಸಚಿವ ಸ್ಥಾನವನ್ನು ಕೊಟ್ಟರೇ ಯಾರು ಬೇಡ ಅಂತಾರೆ.  ನನಗೆ ಮಂತ್ರಿಸ್ಥಾನ ಕೊಟ್ಟರೇ  ಸ್ವೀಕರಿಸುತ್ತೇನೆ. ನಾನಾಗಿಯೇ ಕೇಳಲ್ಲ. ನಾವು ಪಕ್ಷ ನಿಷ್ಠರು. ಎಂದು ಬಸವರಾಜ ರಾಯರೆಡ್ಡಿ ತಿಳಿಸಿದರು.

Key words:  Cabinet, expansion, MLA, Basavaraja Rayareddy

The post ನನಗೆ ಪ್ರಧಾನಿ ಆಗೋ ಆಸೆ ಇದೆ, ಆದ್ರೆ ಆಗಬೇಕಲ್ಲ? ಶಾಸಕ ಬಸವರಾಜ ರಾಯರೆಡ್ಡಿ ವ್ಯಂಗ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ;  ಆದೇಶ ಮಾರ್ಪಾಡು ಕೋರಿದ್ದ ನಟ ದರ್ಶನ್ ಅರ್ಜಿ ತಿರಸ್ಕಾರ

ನವದೆಹಲಿ,ಜುಲೈ,3,2026 (www.justkannada.in): 1 ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ ವಿಧಿಸಿರುವ  ಆದೇಶವನ್ನು...

ಬೆಂಗಳೂರಿನ ISRO ಕಚೇರಿಗೆ ಬಾಂಬೆ ಬೆದರಿಕೆ ಹಾಕಿದ್ದ ಆರೋಪಿ ಅಂದರ್

ಬೆಂಗಳೂರು,ಜುಲೈ,3,2026 (www.justkannada.in):  ಬೆಂಗಳೂರಿನ ಇಸ್ರೋ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ...

ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ನೀತಿ: ವಿಶ್ವದರ್ಜೆಯ ಸೌಲಭ್ಯ ಕಲ್ಪಿಸಲು ಸಚಿವ ಕೆ.ಜೆ ಜಾರ್ಜ್ ಸೂಚನೆ

ಬೆಂಗಳೂರು, ಜುಲೈ ,3,2026 (www.justkannada.in):  ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ...

ನೀರಿಲ್ಲವೆಂದು ಕೈಕಟ್ಟಿ ಕುಳಿತರೆ ಹೇಗೆ?ಸಿಎಂಗೆ ರಿಯಲ್ ಎಸ್ಟೇಟ್ ಮೇಲಿರುವ ಪ್ರೀತಿ ರೈತರ ಮೇಲಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,3,2026 (www.justkannada.in):  ಈ ಬಾರಿ ತೀವ್ರ ಬರಗಾಲ ಹಿನ್ನೆಲೆ ರೈತರು ಬೆಳೆ...