25
August, 2026

A News 365Times Venture

25
Tuesday
August, 2026

A News 365Times Venture

ಕಾವೇರಿ ವಿಚಾರ: ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ- ಸಿಎಂ ಡಿಕೆ ಶಿವಕುಮಾರ್

Date:

ಮೈಸೂರು,ಆಗಸ್ಟ್,1,2026 (www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ನುಡಿದರು.

ಸಿಎಂ ಆದ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಸಿಎಂ ಡಿಕೆ ಶಿವಕುಮಾರ್ ರೋಡ್ ಶೋ ನಡೆಸಿದರು. ಕಾರಂಜಿಕೆರೆಯಿಂದ ರೋಡ್ ಶೋ ಆರಂಭವಾಗಿದ್ದು ಈ ವೇಳೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ  ಅನ್ಯಾಯ ಆಗುವುದಿಲ್ಲ  ರಾಜ್ಯಕ್ಕೆ ಅನ್ಯಾಯ ಆಗಬಾರದು ಅಂತಾ ಸರ್ವಪಕ್ಷ ಸಭೆ ಕರೆದಿದ್ದೇನೆ.  ಎಲ್ಲಾ ಪಕ್ಷಗಳ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇವೆ  ಎಂದರು.

ತಮಿಳುನಾಡು ಸಿಎಂ ವಿಜಯ್ ರಾಜ್ಯಕ್ಕೆ ಬರುವ ವಿಚಾರ, ಪರಿಸ್ಥಿತಿ ಸರಿ ಇಲ್ಲದ ಕಾರಣ ಸಿಎಂ ವಿಜಯ್ ಬರುತ್ತಿಲ್ಲ. ಶಾಂತ ವಾತಾವರಣದಲ್ಲಿ ಚರ್ಚೆಯಾದರೇ ಫಲ ಕೊಡುತ್ತದೆ. ಪರಿಸ್ಥಿತಿ ಶಾಂತವಾದ ಮೇಲೆ ಸಿಎಂ ವಿಜಯ್ ಬರುತ್ತಾರೆ ಎಂದರು.

Key words: Cauvery Dispute, CM, DK Shivakumar, Mysore

The post ಕಾವೇರಿ ವಿಚಾರ: ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ- ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್,24,2026 (www.justkannada.in):  ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15...

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ...

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ ಹುದ್ದೆಗಳ...

ತಮಿಳುನಾಡಿಗೆ ಹರಿದ ಬರೊಬ್ಬರಿ 33 TMC ನೀರು: ಬರಿದಾದ ಕಾವೇರಿ ಜಲಾನಯನ ಪ್ರದೇಶಗಳು  

ಮೈಸೂರು,ಆಗಸ್ಟ್,25,2026 (www.justkannada.in):  ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮುಂಗಾರು ಮಳೆಯಾಗದ ಹಿನ್ನೆಲೆಯಲ್ಲಿ...