25
August, 2026

A News 365Times Venture

25
Tuesday
August, 2026

A News 365Times Venture

ಸಂಪುಟ ವಿಸ್ತರಣೆಗೆ ಕ್ಷಣಗಣನೆ: ನೂತನ ಸಚಿವರ ಪಟ್ಟಿ  ಹೀಗಿದೆ ನೋಡಿ…

Date:

ಬೆಂಗಳೂರು,ಆಗಸ್ಟ್,3,2026 (www.justkannada.in): ರಾಜ್ಯ ಸಚಿವ ಸಂಪುಟ ರಚನೆ ಕ್ಷಣಗಣನೆ ಆರಂಭವಾಗಿದ್ದು ನೂತನ ಸಚಿವರಾಗುವವರ ಪಟ್ಟಿ ಬಿಡುಗಡೆಯಾಗಿದೆ.

ಕಾಂಗ್ರೆಸ್ ಹೈಕಮಾಂಡ್ ನಿಂದ ನೂತನ ಸಚಿವ ಪಟ್ಟಿ ಬಿಡುಗಡೆಯಾಗಿದೆ ಎಂದು ಹೇಳಲಾಗುತ್ತಿದ್ದು ಪಟ್ಟಿಯಲ್ಲಿ , ಜಮೀರ್ ಅಹ್ಮದ್ ಖಾನ್,  ಶಿವರಾಜ್ ತಂಗಡಗಿ, ಹೆಚ್ ಸಿ  ಬಾಲಕೃಷ್ಣ, ಅಜಯ್ ಸಿಂಗ್ , ಕೆಎಸ್ ಬಸವಂತಪ್ಪ,  ಶಿವಲಿಂಗೇಗೌಡ,  ಲಕ್ಷ್ಮಣ್ ಸವದಿ  ಅವರ ಹೆಸರು ಇದೆ.

ಹಾಗೆಯೇ ರುದ್ರಪ್ಪ ಲಮಾಣಿ , ಬಿ,ನಾಗೇಂದ್ರ, ವಿಜಯಾನಂದ ಕಾಶಪ್ಪನವರ್ , ಚಲುವರಾಯಸ್ವಾಮಿ , ಟಿ.ರಘುಮೂರ್ತಿ ರಿಜ್ವನ್ ಅರ್ಷಾದ್ ,ಪುಟ್ಟರಂಗಶೆಟ್ಟಿ , ಮಧು ಬಂಗಾರಪ್ಪ  ಸಂತೋಷ್ ಲಡ್ ಮಂಕಾಳು ವೈದ್ಯ,  ಗಾಯಿತ್ರಿ ಶಾಂತಗೌಡ, ಬಸವರಾಜ ರಾಯರೆಡ್ಡಿ ಅವರ ಹೆಸರು ಇದೆ.

ಹಾಗೆಯೇ ವಿಧಾನಸಭೆ ಸ್ಪೀಕರ್ ಆಗಿ ಜಿಎಸ್ ಪಾಟೀಲ್, ಉಪಸಭಾಪತಿಯಾಗಿ ಎಎಸ್ ಪೊನ್ನಣ್ಣಗೆ ಸ್ಥಾನ ಸಿಕ್ಕಿದೆ.

 

ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟ ಸೇರಲು ನೂತನ ಸಚಿವರು ಸಜ್ಜಾಗಿದ್ದು,  ಇಂದು ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಹೇಳಲಾಗುತ್ತಿದೆ.

Key words: cabinet expansion, List, new ministers, released

The post ಸಂಪುಟ ವಿಸ್ತರಣೆಗೆ ಕ್ಷಣಗಣನೆ: ನೂತನ ಸಚಿವರ ಪಟ್ಟಿ  ಹೀಗಿದೆ ನೋಡಿ… appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...