11
September, 2026

A News 365Times Venture

11
Friday
September, 2026

A News 365Times Venture

ಕೇಂದ್ರಕ್ಕೆ ಸೆಡ್ಡು: ವಂದೇ ಮಾತರಂ ಗೀತೆ ಎರಡು ಚರಣಕ್ಕೆ ಸೀಮಿತಗೊಳಿಸಿ ರಾಜ್ಯ ಸರ್ಕಾರ ಆದೇಶ

Date:

ಬೆಂಗಳೂರು, ಸೆಪ್ಟೆಂಬರ್,​​ 10,2026 (www.justkannada.in):  ವಂದೇ ಮಾತರಂ ಗೀತೆಯ ಗಾಯನ ಸಂಬಂಧ ಕೇಂದ್ರದ ನಿರ್ಧಾರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಸೆಡ್ಡು ಹೊಡೆದಿದ್ದು, ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆ ಎರಡು ಚರಣಕ್ಕೆ ಸೀಮಿತಗೊಳಿಸಿ ಆದೇಶಿಸಿದೆ.

ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ 6 ಚರಣಗಳ ಬದಲು ಕೇವಲ ಎರಡೇ ಚರಣ ಹಾಡಲು ಸರ್ಕಾರ ಆದೇಶಿಸಿದೆ. ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಈ ಆದೇಶದಲ್ಲಿ ಈಕೆಳಕಂಡ ಅಂಶಗಳಿದೆ.

ಸಚಿವ ಸಂಪುಟದ ತೀರ್ಮಾನದಂತೆ ರಾಷ್ಟ್ರಪತಿಗಳು, ಉಪ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಉಳಿದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಅವರು  ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

Key words: State government, orders, limiting, ‘Vande Mataram, two stanzas.

The post ಕೇಂದ್ರಕ್ಕೆ ಸೆಡ್ಡು: ವಂದೇ ಮಾತರಂ ಗೀತೆ ಎರಡು ಚರಣಕ್ಕೆ ಸೀಮಿತಗೊಳಿಸಿ ರಾಜ್ಯ ಸರ್ಕಾರ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫ್ರಾನ್ಸ್, ನೆದರ್ಲೆಂಡ್ಸ್‌ ಪ್ರವಾಸದಲ್ಲಿ ಸಚಿವ ಎಂ.ಬಿ ಪಾಟೀಲ್ : ಸಾಫ್ರಾನ್, ನೆಕ್ಸ್ಪೀರಿಯಾ ಜತೆ ಹೂಡಿಕೆ ಮಾತುಕತೆ

ಬೆಂಗಳೂರು,ಸೆಪ್ಟಂಬರ್,11,2026 (www.justkannada.in): ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಸೆಳೆಯುವ ಉದ್ದೇಶದಿಂದ ಫ್ರಾನ್ಸ್ ಮತ್ತು...

ಕೈ’ ನಾಯಕ ರಾಹುಲ್ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ,ಸೆಪ್ಟಂಬರ್,11,2026 (www.jstkannada.in); ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು...

ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಅಂತ್ಯ: ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್

ಬೆಂಗಳೂರು,ಸೆಪ್ಟಂಬರ್, 10,2026 (www.justkannada.in):  ತನ್ನ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆ ಪ್ರಕರಣಕ್ಕೆ...

 ಮೈಸೂರು: ವೃದ್ಧೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ

ಮೈಸೂರು, ಸೆಪ್ಟಂಬರ್,10, 2026 (www.justkannada.in):  ಮೈಸೂರಿನಲ್ಲಿ ವೃದ್ಧೆಯೊಬ್ಬರ ಚಿನ್ನದ ಸರ ಕಸಿಯಲು...