13
September, 2026

A News 365Times Venture

13
Sunday
September, 2026

A News 365Times Venture

ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಯಲ್ಲಿ ಸಿದ್ದರಾಮಯ್ಯ ಕೈವಾಡ ಅನ್ನೋದು ರಾಜಕೀಯ-ಪ್ರತಾಪ್ ಸಿಂಹ

Date:

ಮೈಸೂರು,ಸೆಪ್ಟಂಬರ್,12,2026 (www.justkannada.in): ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೈವಾಡವಿದೆ ಅನ್ನೋದು ರಾಜಕೀಯ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ಎಲ್ಲದಕ್ಕೂ ರಾಜಕೀಯ ಮಾಡೋದು ಸರಿಯಲ್ಲ.  ಈ ಹಿಂದೆ ಬಿಜೆಪಿ ನಾಯಕರ ಮನೆ ಮೇಲೂ ಇಡಿ ದಾಳಿಯಾಗಿದೆ.  ನಟ ನಟಿಯರ ಮನೆ ಮೇಲೂ ದಾಳಿಯಾಗಿದೆ. ಇಡಿ ಅಧಿಕಾರಿಗಳ ದಾಳಿ ವಿಚಾರದಲ್ಲಿ ರಾಜಕೀಯ ಮಾಡೋದು ತಪ್ಪು ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ಚಿತಾವಣೆ ಇರುವ ಒಂದೇ ವಿಚಾರ ಅಂದರೇ  ಮಾಜಿ ಸಚಿವ ಮಹದೇವಪ್ಪ ಮನೆ ಖಾಲಿ ಮಾಡಿಸಿದ್ದು. ಮಹದೇವಪ್ಪರನ್ನ ಏಕಾಏಕಿ ಮನೆ ಖಾಲಿ ಮಾಡಿಸಿದ್ದು ಸಿದ್ದರಾಮಯ್ಯ ಎಂದು ಪ್ರತಾಪ್ ಸಿಂಹ ಹೇಳಿದರು.

Key words: Siddaramaiah, involvement, ED raid, Satish Jarkiholi, political, Pratap Simha.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೆ ಉಚಿತ ತಪಾಸಣಾ ಶಿಬಿರ

  ಮೈಸೂರು, ಸೆ.೧೨,೨೦೨೬: ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ...

ಮೈಸೂರು: ಅಂಚೆ ಇಲಾಖೆಯಿಂದ ಉಚಿತ ಆಧಾರ್ ಕ್ಯಾಂಪ್

ಮೈಸೂರು,ಸೆಪ್ಟಂಬರ್,12,2026 (www.justkannada.in): ಅಂಚೆ ಇಲಾಖೆ ವತಿಯಿಂದ ಸಂಘ-ಸಂಸ್ಥೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ...

18ನೇ ಬ್ರಿಕ್ಸ್ ಶೃಂಗಸಭೆ: ಒಗ್ಗಟ್ಟಿನ ಮಂತ್ರ ಜಪಿಸಿದ ಪ್ರಧಾನಿ ಮೋದಿ

ನವದೆಹಲಿ,ಸೆಪ್ಟಂಬರ್,12,2026 (www.justkannada.in): ಬ್ರಿಕ್ಸ್ ಒಕ್ಕೂಟ ಯಾವುದೇ ದೇಶದ ವಿರುದ್ಧವಿಲ್ಲ. ಬ್ರಿಕ್ಸ್ ದೇಶಗಳ...

ಚಿದಂಬರರಾವ್ ಜಂಬೆ ಅವರಿಗೆ ನುಡಿ ನಮನ

ಮೈಸೂರು,ಸೆಪ್ಟಂಬರ್,12,2026 (www.justkannada.in): ಒಬ್ಬ ಕಲಾವಿದನ ಸಾವು ಒಂದು ಜೀವದ ಅಂತ್ಯವಾಗಬಹುದು… ಆದರೆ...