18
September, 2026

A News 365Times Venture

18
Friday
September, 2026

A News 365Times Venture

KPSC ವಿಚಾರವಾಗಿ ಚರ್ಚಿಸಲು ರೆಡಿ, ಬಿಜೆಪಿಯವರು ಚರ್ಚೆಗೆ ಬರಲಿ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

Date:

ಕಲಬುರಗಿ,ಸೆ‍ಪ್ಟಂಬರ್,16,2026 (www.justkannada.in):  ಕೆಪಿಎಸ್ ಸಿ ಹಗರಣ ವಿಚಾರವಾಗಿ ಚರ್ಚಿಸಲು ನಾವು ರೆಡಿ ಇದ್ದೇವೆ ಬಿಜೆಪಿಯವರು ಚರ್ಚೆಗೆ ಬರಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ  ಸವಾಲು ಹಾಕಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಜನರ ಸಮಸ್ಯೆ ಬಗ್ಗೆ ಚರ್ಚಿಸಲು ಅಧಿವೇಶನ ನಡೆಸೋದು ಜವಾಬ್ದಾರಿ, ಹಾಗಾಗಿ 3 ದಿನ ವಿಶೇಷ ಅಧಿವೇಶನ ನಡೆಸುತ್ತಿದ್ದೇವೆ. ಕಳೆದ ಬಾರಿ ವಿಪಕ್ಷಗಳು ಅಧೀವೇಶನವನ್ನು ಹಾಳು ಮಾಡಿದವು ಕೆಪಿಎಸ್ ಸಿ ವಿಚಾರವಾಗಿಯೂ ಚರ್ಚೆ ಮಾಡಲು ರೆಡಿ ಇದ್ದೇವೆ ಬಿಜೆಪಿಯವರು ಚರ್ಚೆಗೆ ಬರಲಿ ಎಂದರು.

ಹೆಚ್ ಡಿಕೆ ಮೊದಲು ಪ್ರಿಯಾಂಕ್ ಖರ್ಗೆ ಭಾಗಿ ಎಂದು ಹೇಳಿದರು. ಅಮೇಲೆ ನೈತಿಕ ಹೊಣೆ ಹೊರಬೇಕು ಎನ್ನುತ್ತಿದ್ದಾರೆ. ಬಿಜೆಪಿಯವರು  ಯಾಕೆ ಶಿವಶಂಕರಪ್ಪ ಸಾಹುಕಾರ್ ಹೆಸರು ಹೇಳುತ್ತಿಲ್ಲ. ಅದರ ಬಗ್ಗೆ ಯಾಕೆ ಬಿಜೆಪಿಯವರು ಚರ್ಚೆ ಮಾಡಲ್ಲ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

Key words: KPSC issue, Ready, discuss,, Home Minister, Priyank Kharge Challenge to BJP

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪಡಿತರ ಕಾರ್ಡುದಾರರಿಗೆ ಗುಡ್ ನ್ಯೂಸ್: ಇ-ಕೆವೈಸಿ ಅಂತಿಮ ದಿನಾಂಕ ವಿಸ್ತರಣೆ

ಬೆಂಗಳೂರು,ಸೆಪ್ಟಂಬರ್,17,2026 (www.justkannada.in):  ಇ-ಕೆವೈಸಿ  ಮಾಡಿಸಲು ಸರ್ವರ್ ಸಮಸ್ಯೆಯಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದ...

50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ತಹಶೀಲ್ದಾರ್: 14 ದಿನ ನ್ಯಾಯಾಂಗ ಬಂಧನ

ಧಾರವಾಡ,ಸೆಪ್ಟಂಬರ್,17,2026 (www.justkannada.in):  50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್...

ತಣ್ಣೀರುಬಾವಿ ಬೀಚ್‌ ನಲ್ಲಿ ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಲನೆ

ಮಂಗಳೂರು,ಸೆಪ್ಟಂಬರ್,17,2026 (www.justkannada.in):  ನಗರದ ಪ್ರಸಿದ್ಧ ತಣ್ಣೀರುಬಾವಿ ಬೀಚ್‌ ನಲ್ಲಿ ಇಂದು ‘ಸ್ವಚ್ಛತೆಯ...

ಪತ್ರಿಕಾರಂಗದಲ್ಲಿ SC,ST, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ಸಿಗಬೇಕು- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 17 ,2026 (www.justkannada.in): ಪತ್ರಿಕಾರಂಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ...