10
March, 2026

A News 365Times Venture

10
Tuesday
March, 2026

A News 365Times Venture

ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಕೇಂದ್ರದ ವೈಪಲ್ಯವಿಲ್ಲವೇ..? ಸಚಿವ ಸಂತೋಷ್ ಲಾಡ್

Date:

ಶಿವಮೊಗ್ಗ,ಮಾರ್ಚ್,15,2025 (www.justkannada.in):  ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಕೇವಲ ರಾಜ್ಯ ಸರ್ಕಾರದ ಲೋಪ ಎನ್ನುತ್ತಿದ್ದಾರೆ. ಆದರೆ  ಕೇಂದ್ರ ಸರ್ಕಾರದ ಲೋಪವಿಲ್ಲವೇ..? ಕಸ್ಟಮ್ಸ್ ವೈಫಲ್ಯ ಯಾರದ್ದು? ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದರು.

ಈ ಕುರಿತು ಇಂದು ಮಾತನಾಡಿದ  ಸಚಿವ ಸಂತೋಷ್ ಲಾಡ್, ರನ್ಯಾರಾವ್  ಪ್ರಕರಣದಲ್ಲಿ ರಾಜ್ಯ ಸರ್ಕಾರದ್ಧೇ ವೈಪಲ್ಯ  ಎಂಬಂತೆ ತೋರಿಸಲಾಗುತ್ತಿದೆ. ಹಾಗಿದ್ದರೆ ಕಸ್ಟಮ್ಸ್ ಯಾವುದರ ಅಡಿ ಬರುತ್ತೆ? ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 10 ವರ್ಷಗಳಿಂದ ಒಂದೇ ಕಡೆ ಇದ್ದಾರೆ. ಅಲ್ಲಿಯೂ ಲೋಪವಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಒಂದೇ ಜವಾಬ್ದಾರಿ ಅಲ್ಲ. ಕೇಂದ್ರ ಸರ್ಕಾರವೂ ಇದಕ್ಕೆ ಉತ್ತರಿಸಬೇಕು ಎಂದರು.

ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿ ಸರ್ಕಾರಿ ಸಂಬಳ ನೀಡುತ್ತಿರುವ ಆರೋಪ ಕುರಿತು ಪ್ರತಿಕ್ರಿಯಿಸಿದ ಸಚಿವ ಸಂತೋಷ್ ಲಾಡ್, ಗ್ಯಾರಂಟಿ ಅನುಷ್ಠಾನದಿಂದ ಹಣ ದುರುಪಯೋಗವಾಗುತ್ತಿಲ್ಲ.  ಗ್ಯಾರಂಟಿ ಫಲಾನುಭವಿಗಳಿಗೆ ತಲುಪುತ್ತಿದೆಯಾ ಪಾರದರ್ಶಕವಾಗಿದೆಯೇ ಎಂಬ ಕಾರಣಕ್ಕೆ ಮೇಲುಸ್ತುವಾರಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಲಾಗಿದೆ. ಇದರಲ್ಲಿ ಶಾಸಕರ ಹಕ್ಕನ್ನ ಮೊಟಕುಗೊಳಿಸುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು.

Key words: Ranayarao, Gold Smuggling Case, No Center, Minister, Santosh Lad

The post ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಕೇಂದ್ರದ ವೈಪಲ್ಯವಿಲ್ಲವೇ..? ಸಚಿವ ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...

ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಪರಿಸ್ಥಿತಿಯ ಬಿಸಿ ಭಾರತಕ್ಕೂ ತಟ್ಟಿದ್ದು...