11
March, 2026

A News 365Times Venture

11
Wednesday
March, 2026

A News 365Times Venture

ರಾಜ್ಯವನ್ನ ಮುಸ್ಲೀಮರಿಗೆ ಮಾರಿ ಬಿಡಿ ಒಳ್ಳೆಯದು- ಸರ್ಕಾರದ ವಿರುದ್ದ ಕೆ.ಎಸ್ ಈಶ್ವರಪ್ಪ ಆಕ್ರೋಶ

Date:

ಶಿವಮೊಗ್ಗ,ಮಾರ್ಚ್,17,2025 (www.justkannada.in):  ಹಾವೇರಿಯಲ್ಲಿ ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ರಾಜ್ಯದಲ್ಲಿ ಹಿಂದೂ ಹೆಣ್ಣು ಮಕ್ಕಳಿಗೆ ಬೆಲೆ ಇಲ್ಲದಂತಾಗಿದೆ.  ಮುಸ್ಲೀಂ ಹುಡುಗಿಗೆ ಹೀಗೆ ಆಗಿದ್ರೆ ರಾಜ್ಯಕ್ಕೆ ಬೆಂಕಿ ಹಚ್ಚುತ್ತಿದ್ರಿ.. ಮುಸ್ಲೀಮರಿಗೆ ರಾಜ್ಯವನ್ನ ಮಾರು ಬಿಡಿ ಒಳ್ಳೆಯದು ಎಂದು ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅವರ ನಡವಳಿಕೆಗಳೇ ನೆಮ್ಮದಿ ತರುತ್ತಿಲ್ಲ. ಓಲೈಕೆ ರಾಜಕಾರಣ ಎಷ್ಟು ದಿನ? ಮುಸ್ಲಿಮರು ಏನು ಬೇಕಾದರೂ ಈ ರಾಜ್ಯದಲ್ಲಿ ಮಾಡಬಹುದೇ? ನಮ್ಮ ಹಿಂದೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿದರೂ ಸುಮ್ಮನಿರಬೇಕು, ಪೊಲೀಸ್ ಜೀಪ್ ಗಳಿಗೆ ಬೆಂಕಿ ಹಚ್ಚಿದರೂ ಸುಮ್ಮನಿರಬೇಕು ಎಂದು ವಾಗ್ದಾಳಿ ನಡೆಸಿದರು.

ಸ್ವಾತಿಯ ಕುಟುಂಬಕ್ಕೆ ಸಾಂತ್ವನ ಹೇಳಲು ರಾಷ್ಟ್ರ ಭಕ್ತರ ಬಳಗದ ಸದಸ್ಯರು ನಾಳೆ ನಾವು ಮಾಸೂರಿಗೆ ಹೋಗುತ್ತಿದ್ದೇವೆ. ಇಂದು ಮಾಸೂರಿನ ಬಂದ್ ಕೂಡ ನಡೆಯುತ್ತಿದೆ. ರಾಜ್ಯ ಸರ್ಕಾರ ಈಗಲಾದರೂ ಎಚ್ಚತ್ತುಕೊಳ್ಳಬೇಕು. ಇಂತಹ ಘಟನೆಗಳು ನಡೆದಾಗ ಆರೋಪಿಗಳನ್ನು ಗುಂಡಿಟ್ಟು ಕೊಲ್ಲುವಂತಹ ಕಾನೂನನ್ನು ಜಾರಿ ಮಾಡಬೇಕು ಎಂದರು.

Key words: sell, state, Muslims, K.S. Eshwarappa

The post ರಾಜ್ಯವನ್ನ ಮುಸ್ಲೀಮರಿಗೆ ಮಾರಿ ಬಿಡಿ ಒಳ್ಳೆಯದು- ಸರ್ಕಾರದ ವಿರುದ್ದ ಕೆ.ಎಸ್ ಈಶ್ವರಪ್ಪ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...