29
August, 2026

A News 365Times Venture

29
Saturday
August, 2026

A News 365Times Venture

ಕೇಂದ್ರದಿಂದ ರಾಜ್ಯ ಸರ್ಕಾರದ ಪ್ರಸ್ತಾಪ ತಿರಸ್ಕಾರ: ಒಳ್ಳೆಯ ಸುದ್ದಿ ಎಂದ ಶಾಸಕ ಅಶ್ವಥ್ ನಾರಾಯಣ್

Date:

 

ಬೆಂಗಳೂರು,ಮಾರ್ಚ್,19,2025 (www.justkannada.in):  ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನ ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದ್ದು ಒಳ್ಳೆಯ ಸುದ್ದಿ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅಶ್ವತ್ ನಾರಾಯಣ್, ರಾಜ್ಯ ಸರ್ಕಾರದ ಪ್ರಸ್ತಾಪವನ್ನ ಕೇಂದ್ರ  ಸರ್ಕಾರ ತಿರಸ್ಕಾರ ಮಾಡಿದ್ದು ಒಳ್ಳೆಯದೇ. ರಾಮನಗರ ಜಿಲ್ಲೆಯಾಗಿಯೇ ಉಳಿಯಬೇಕು. ರಿಯಲ್ ಎಸ್ಟೇಟ್ ಮಾಡುವ ಉದ್ದೇಶವಾಗಿತ್ತು. ಇದು ರಾಮನಗರ ಜಿಲ್ಲೆಗೆ ಮಾಡಿದ ಅಪಮಾನ ಎಂದು ಹೇಳಿದರು.

Key words: Centre,  rejection, state government,  proposal, MLA, Ashwath Narayan

The post ಕೇಂದ್ರದಿಂದ ರಾಜ್ಯ ಸರ್ಕಾರದ ಪ್ರಸ್ತಾಪ ತಿರಸ್ಕಾರ: ಒಳ್ಳೆಯ ಸುದ್ದಿ ಎಂದ ಶಾಸಕ ಅಶ್ವಥ್ ನಾರಾಯಣ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

87 ಕೋಟಿ ರೂ. ಹಗರಣದ ಮುಜುಗರ ತಪ್ಪಿಸಿಕೊಳ್ಳಲು ನಾಗೇಂದ್ರ ರಾಜೀನಾಮೆ- ಕೇಂದ್ರ ಸಚಿವ HDK

ಮಂಡ್ಯ,ಆಗಸ್ಟ್,29,2026 (www.justkannada.in): ಪಕ್ಷಕ್ಕೆ ಆಗುವ ಮುಜುಗರ ತಪ್ಪಿಸಲು ಬಿ. ನಾಗೇಂದ್ರ ರಾಜೀನಾಮೆ...

ಮೈಸೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ದಂಪತಿಗೆ ಆತಿಥ್ಯ: ಉಪಹಾರ ಕೂಟದಲ್ಲಿ ಭಾಗಿ

ಮೈಸೂರು,ಆಗಸ್ಟ್,29,2026 (www.justkannada.in): ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಅವರ ಪತ್ನಿ ಮೈಸೂರಿನ ಜೆ.ಪಿ.ನಗರದಲ್ಲಿರುವ...

ರಂಗಭೂಮಿ ಕಲಾವಿದೆ ಇಂದಿರಾ ನಾಯರ್ ಇನ್ನಿಲ್ಲ

ಮೈಸೂರು,ಆಗಸ್ಟ್,28,2026 (www.justkannada.in): ರಂಗಭೂಮಿಯ ಹಿರಿಯ ಕಲಾವಿದೆ ಮೈಸೂರಿನ ಇಂದಿರಾ ನಾಯರ್ ಇಂದು...

ನಾಲ್ಕು ವರ್ಷ ಸೇವೆ, ವರ್ಗಾವಣೆ: ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಗೆ ಬೀಳ್ಕೊಡುಗೆ

ಬೆಂಗಳೂರು,ಆಗಸ್ಟ್,28,2026 (www.justkannada.in):  ರಾಜ್ಯದಲ್ಲಿ ನಾಲ್ಕು ವರ್ಷಗಳ‌ ಕಾಲ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್...