30
April, 2026

A News 365Times Venture

30
Thursday
April, 2026

A News 365Times Venture

ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದು ಘೋರ ಅಪರಾಧ: ಶಾಸಕರ ಅಮಾನತು ಸಮರ್ಥಿಸಿಕೊಂದ ಶಾಸಕ ಹರೀಶ್ ಗೌಡ

Date:

ಮೈಸೂರು,ಮಾರ್ಚ್,23,2025 (www.justkannada.in): ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿ 18 ಶಾಸಕರನ್ನು  ಅಮಾನತು ಮಾಡಿದ ಸ್ಪೀಕರ್ ಯುಟಿ ಖಾದರ್ ನಡೆಯನ್ನ ಕಾಂಗ್ರೆಸ್ ಶಾಸಕ  ಕೆ.ಹರೀಶ್ ಗೌಡ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಕೆ.ಹರೀಶ್ ಗೌಡ, ನಾನು ಶಾಸಕನಾಗಿ 2 ವರ್ಷಗಳಾಗುತ್ತಿದೆ. ಹಲವು ಕಲಾಪಗಳಲ್ಲಿ ಭಾಗವಹಿಸಿದ್ದೇನೆ. ಇಷ್ಟೊಂದು ರೂಡ್ ಆಗಿ ವರ್ತಿಸಿದವರನ್ನ ನಾನು ನೋಡಿರಲಿಲ್ಲ. ಸಭಾಧ್ಯಕ್ಷರು ಅಂದರೆ ಒಂದು ಗೌರವಯುತ ಸ್ಥಾನ. ಆ ಸ್ಥಾನಕ್ಕೆ ಅಗೌರವ ಬರುವ ಹಾಗೆ ಬಿಜೆಪಿಯವರು ನಡೆದುಕೊಂಡಿರುವುದು ಖಂಡನೀಯ. ಇದೆಲ್ಲವನ್ನ ನೋಡಿದಾಗ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಇದ್ದೀವಾ ಎನಿಸಿತು. ಇದೊಂದು ಘೋರ ಅಪರಾಧ ಎಂದು ಕಿಡಿಕಾರಿದರು.

ಬಿಜೆಪಿಯವರ ಪುಂಡಾಟಿಕೆ ಹೆಚ್ಚಾಗಿದೆ, ಇವರ ನಡೆ ಸದನದಲ್ಲಿ ಹೇಸಿಗೆ ಹುಟ್ಟಿಸಿದೆ. ಹತಾಶರಾಗಿ ಈ ರೀತಿ ಗುಳ್ಳೆನರಿಗಳಂತೆ ವರ್ತಿಸುತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಹರೀಶ್ ಗೌಡ ವಾಗ್ದಾಳಿ ನಡೆಸಿದರು.

Key words: suspension, MLAs, Speaker, position, MLA, Harish Gowda

The post ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದು ಘೋರ ಅಪರಾಧ: ಶಾಸಕರ ಅಮಾನತು ಸಮರ್ಥಿಸಿಕೊಂದ ಶಾಸಕ ಹರೀಶ್ ಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ....