3
March, 2026

A News 365Times Venture

3
Tuesday
March, 2026

A News 365Times Venture

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

Date:

ಬೆಂಗಳೂರು, ಮಾರ್ಚ್​ 23,2025 (www.justkannada.in):  ಕಳೆದ ಎರಡು ದಿನಗಳಿಂದ ರಾಜ್ಯದ ಕೆಲ ಭಾಗಗಳಲ್ಲಿ ಭರ್ಜರಿ ಮಳೆಯಾಗಿದ್ದು ಬಿರು ಬಿಸಿಲಿನಿಂದ ತತ್ತರಿಸಿದ್ದ ಜನತೆಗೆ  ಮಳೆರಾಯ ತಂಪೆರೆದಿದ್ದಾನೆ. ಈ ಮಧ್ಯೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ವಿಜಯನಗರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಚಿಂಚೋಳಿ, ಬೆಂಗಳೂರು, ಸೇಡಂ, ಕಮಲಾಪುರದಲ್ಲಿ ಶನಿವಾರ ಮಳೆಯಾಗಿತ್ತು. ಹಾಗೆಯೇ ಹಾವೇರಿ, ಗದಗ, ಬೀದರ್, ಉಡುಪಿ, ದಕ್ಷಿಣ ಕನ್ನಡಲ್ಲಿ ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲೂ  ಇಂದು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Key words: Rain, many districts, state

The post ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ...

ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in):  ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ...

ಯುದ್ಧ ಸಂಪೂರ್ಣ ನಿಲ್ಲುವವರೆಗೂ ಎಲ್ಲರನ್ನ ಅಲ್ಲಿಂದ ಕರೆಸುವುದು ಕಷ್ಟ- ಕೇಂದ್ರ ಸಚಿವ HDK

ಮೈಸೂರು ,ಮಾರ್ಚ್,2,2026 (www.justkannada.in): ಇರಾನ್- ಇಸ್ರೇಲ್ ನಡುವೆ ಸಂಘರ್ಷ ಕನ್ನಡಿಗರು ಸಿಲುಕಿರುವ...

ಕೆಎಸ್‌ ಐಸಿ ಕಾರ್ಖಾನೆ ಮುಚ್ಚುತ್ತಾರೆಂಬುದು ವದಂತಿ- ಕೆ.ವಿ. ಮಲ್ಲೇಶ್ ಸ್ಪಷ್ಟನೆ

ಮೈಸೂರು,ಮಾರ್ಚ್,2,2026 (www.justkannada.in): ತಿ.ನರಸೀಪುರ ಪಟ್ಟಣದ ರೇಷ್ಮೆ ನೂಲು ಉತ್ಪಾದನಾ ಘಟಕದ ಆವರಣದಲ್ಲಿ...