5
March, 2026

A News 365Times Venture

5
Thursday
March, 2026

A News 365Times Venture

BENGALURU FIRE ACCIDENT: ಚಿಕಿತ್ಸೆಗೆ ಸ್ಪಂಧಿಸದೆ ಕೊರಗಜ್ಜ ಆರಾಧಕ ಮೃತ.

Date:

ಬೆಂಗಳೂರು. ಏ.1.,2025: ಗ್ಯಾಸ್ ಸಿಲೆಂಡರ್ ಸ್ಪೋಟದಿಂದ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ಕೊರಗಜ್ಜ ಆರಾಧಕ  ಚಿಕಿತ್ಸೆಗೆ ಸ್ಪಂಧಿಸಿದೆ ಮೃತಪಟ್ಟಿದ್ದಾರೆ. ಮಂಗಳೂರು ಮೂಲದ  ರಾಜೇಶ್ ಕೋಟಿಯನ್ (40) ಮೃತ ವ್ಯಕ್ತಿ.

ಘಟನೆ ಹಿನ್ನೆಲೆ:

ಮಂಗಳೂರಿನಲ್ಲಿ ಕೊರಗಜ್ಜ ದೇವಸ್ಥಾನದ ಆರಾಧಕರಾಗಿದ್ದ ರಾಜೇಶ್, ಕಳೆದ ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಆಗಮಿಸಿ  ಇಲ್ಲಿನ ಯೂನೈಟಡ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು.

ಭಾನುವಾರ ಇಲ್ಲಿನ ರಾಮಚಂದ್ರಪುರಂನ ತಮ್ಮ ಬಾಡಿಗೆ ಮನೆಯಲ್ಲಿ ಮಲಗಿದ್ದಾಗ ಅಡುಗೆ ಸಿಲೆಂಡರನಲ್ಲಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ ಗಾಯಗೊಂಡಿದ್ದ ರಾಜೇಶ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಸಂಜೆ 4 ಗಂಟೆಯಲ್ಲಿ ಮೃತಪಟ್ಟಿದ್ದಾರೆ.

ಇವರ ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ, ಪರಿಚಿತರು ಸಂಬಂಧಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ.  ಆದ್ದರಿಂದ, ಮೃತರ ಬಗ್ಗೆ ಮಾಹಿತಿ ಬೇಕಾದಲ್ಲಿ  ಮೊಬೈಲ್ ದೂರವಣಿ ಸಂಖ್ಯೆ : 9740899413  ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.

key words: Fire accident, Koragajja worshipper, bangalore,

Fire accident: Koragajja worshipper dies without responding to treatment.

The post BENGALURU FIRE ACCIDENT: ಚಿಕಿತ್ಸೆಗೆ ಸ್ಪಂಧಿಸದೆ ಕೊರಗಜ್ಜ ಆರಾಧಕ ಮೃತ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ 5ನೇ ಭಾರಿ ಅಧ್ಯಕ್ಷರಾಗಿ ಶಂಭುಗೌಡ ಆಯ್ಕೆ

ಮೈಸೂರು,ಮಾರ್ಚ್,5,2026 (www.justkannada.in):  ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ಆಡಳಿತ ಮಂಡಳಿಯ...

ನಾಳೆ ‘ರಾಜ್ಯ ಬಜೆಟ್’ : ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು, ಮಾರ್ಚ್, 5,2026 (www.justkannada.in): ಕರ್ನಾಟಕ ಸರ್ಕಾರದ 2026-27 ನೇ ಸಾಲಿನ...

ನಾಳೆ ‘ರಾಜ್ಯ ಬಜೆಟ್’ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು

ಬೆಂಗಳೂರು, ಮಾರ್ಚ್,5, 2026 (www.justkannada.in):  ನಾಳೆ 2026-27ನೇ ಸಾಲಿನ ರಾಜ್ಯ ಬಜೆಟ್‌...

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...