4
May, 2026

A News 365Times Venture

4
Monday
May, 2026

A News 365Times Venture

ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ.

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ರಾಜ್ಯ ಸರ್ಕಾರದಲ್ಲಿ ಮಧ್ಯರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘವು ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇಬ್ಬರು ಸಚಿವರಿಗೆ ಪತ್ರ ಬರೆದಿದೆ ಎನ್ನಲಾಗಿದೆ.

ಸರ್ಕಾರದಲಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು,  ಮಧ್ಯವರ್ತಿಗಳು ಅಂದರೆ ಕಾಣದ ಕೈಗಳು ಹದಗೆಡಿಸುತ್ತಿವೆ . ನಾಲ್ಕು ನಿಗಮಗಳ ಎಂಡಿ ಕರೆಸಿ ಸಭೆ ನಡೆಸಿ . ಕಾಣದ ಕೈಗಳ ಬಗ್ಗೆ ಎಂಡಿಗಳ ಜೊತೆ ಚರ್ಚಿಸಿ ಎಂದು ಗುತ್ತಿಗೆದಾರರ ಸಂಘವು  ಬರೆದಿರುವ ಪತ್ರದಲ್ಲಿ ಮನವಿ ಮಾಡಿದೆ.

ಈ ಕುರಿತು ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಬಿಜೆಪಿಗಿಂತ ಕಾಂಗ್ರೆಸ್ ಅವಧಿಯಲ್ಲೇ  ಹೆಚ್ಚು  ಭ್ರಷ್ಟಾಚಾರ ನಡೆಯುತ್ತಿದೆ.  ಸರ್ಕಾರದಲ್ಲಿ ಸಚಿವರ ಸಂಬಂಧಿಕರಿಂದಲೇ ಕಮಿಷನ್. ಹೆಚ್ಚು ಕಮಿಷನ್ ಕೊಟ್ಟವರಿಗೆ ಬಾಕಿ ಹಣ ರಿಲೀಸ್ ಆಗುತ್ತದೆ ಎಂದು ಆರೋಪಿಸಿದ್ದಾರೆ.

Key words: Increasing, brokers, Contractors Association, Letter, CM

The post ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ

ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ...

ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

  ಮೈಸೂರು, ಮೇ.೦೩,೨೦೨೬: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ...