27
June, 2026

A News 365Times Venture

27
Saturday
June, 2026

A News 365Times Venture

ಲಾರಿ ಮಾಲೀಕರ ಮುಷ್ಕರ: ಮೊದಲ ಸುತ್ತಿನ ಸಂಧಾನ ಸಭೆ ವಿಫಲ

Date:

ಬೆಂಗಳೂರು,ಏಪ್ರಿಲ್,15,2025 (www.justkannada.in): ಡೀಸೆಲ್ ಬೆಲೆ ಇಳಿಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರ ಸಂಘ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹೂಡಿದ್ದು, ಲಾರಿಗಳ ಸಂಚಾರ ಬಂದ್ ಆಗಿವೆ.

ಈ ಮಧ್ಯೆ ಲಾರಿ ಮಾಲೀಕರ ಸಂಘದ ಜೊತೆ ಇಂದು  ಸಾರಿಗೆ ಸಚಿವ ರಾಮಲಿಂಗರೆಡ್ಡಿ ನೇತೃತ್ವದಲ್ಲಿ ಮೊದಲ ಸುತ್ತಿನ ಸಂಧಾನ ಸಭೆ ನಡೆಯಿತು. ಆದರೆ ಮೊದಲ ಸುತ್ತಿನ ಸಂಧಾನ ಸಭೆ ವಿಫಲವಾಗಿದೆ.  ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ.

ಸಂಜೆ 5.30ಕ್ಕೆ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಲಾರಿ ಮಾಲೀಕರ ಸಂಘದ ಜತೆ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Lorry owner, strike,  First round, meeting, fails

The post ಲಾರಿ ಮಾಲೀಕರ ಮುಷ್ಕರ: ಮೊದಲ ಸುತ್ತಿನ ಸಂಧಾನ ಸಭೆ ವಿಫಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಡದಿ ಟೌನ್ ಶಿಪ್: ಸಿಎಂ  ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ- ಕೇಂದ್ರ ಸಚಿವ ವಿ.ಸೋಮಣ್ಣ

ದಾವಣಗೆರೆ,ಜೂನ್,27,2026 (www.justkannada.in): ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ...

35,196 ಹುದ್ದೆಗಳು ಖಾಲಿ, ಸಿಬ್ಬಂದಿಗೆ ವೇತನವಿಲ್ಲ: ಐಸಿಯುನಲ್ಲಿ ಆರೋಗ್ಯ ಇಲಾಖೆ- ಆರ್.ಅಶೋಕ್ ಟೀಕೆ

ಬೆಂಗಳೂರು,ಜೂನ್,27,2026 (www.justkannada.in): ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ...

ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ

ಶಿವಮೊಗ್ಗ,ಜೂನ್,27,2026 (www.justkannada.in):  ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ, ಫಿಲಂ ಚೇಂಬರ್...

ಸಸಿ ನೆಡುವುದಷ್ಟೇ ಅಲ್ಲ, ಕೆಂಪೇಗೌಡರು ಕಟ್ಟಿದ ಬೆಂಗಳೂರು ಉಳಿಸುವ ಕೆಲಸ ಮಾಡಬೇಕು- ಕೇಂದ್ರ ಸಚಿವ HDK ಟಾಂಗ್

ಬೆಂಗಳೂರು,ಜೂನ್,27,2026 (www.justkannada.in):  ನಾಡಪ್ರಭು ಕೆಂಪೇಗೌಡರ ಜಯಂತಿ ವೇಳೆ ಕೇವಲ ಸಸಿ ನೆಡುವುದಷ್ಟೇ...