29
August, 2026

A News 365Times Venture

29
Saturday
August, 2026

A News 365Times Venture

ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ನಿರಾಕರಣೆ: ಆಕ್ರೋಶ, ಡಿಸಿಗೆ ದೂರು

Date:

ಶಿವಮೊಗ್ಗ,ಏಪ್ರಿಲ್,18,2025 (www.justkannada.in):  ಜನಿವಾರ ಹಾಕಿ ಬಂದಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಅವಕಾಶ ನಿರಾಕರಿಸಿದ ಘಟನೆ ಶಿವಮೊಗ್ಗ, ಬೀದರ್ ನಲ್ಲಿ ನಡೆದಿದೆ.

ಜನಿವಾರ ಹಾಕಿದ್ದಕ್ಕೆ ಸಿಬ್ಬಂದಿ ಪರೀಕ್ಷೆಗೆ ಅವಕಾಶ ಕೊಡದೇ ಇರುವ ಘಟನೆ ಶಿವಮೊಗ್ಗ ಮತ್ತು ಬೀದರ್‌ ಜಿಲ್ಲೆಗಳಲ್ಲಿ ನಡೆದಿದೆ. ಬೀದರ್ ನ ಸಾಯಿಸ್ಪೂರ್ತಿ ಕಾಲೇಜಿನಲ್ಲಿ ಈ ಘಟನೆ ನೆದಿದೆ.

ಪರೀಕ್ಷಾ ಸಿಬ್ಬಂದಿ ವರ್ತನೆಗೆ ಬ್ರಾಹ್ಮಣ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿವೆ. ಈ ಘಟನೆಯನ್ನ ಖಂಡಿಸಿ ಬ್ರಾಹ್ಮಣ ಮಹಾಸಭಾ  ಆಕ್ರೋಶ ವ್ಯಕ್ತಪಡಿಸಿದೆ.  ಈ ಸಂಬಂಧ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಘಟನೆಯಿಂದ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿಲ್ಲ. ವಿದ್ಯಾರ್ಥಿಗಳ ಜನವಾರ ತೆಗೆಸಿ ಧಾರ್ಮಿಕತೆಗೆ ಧಕ್ಕೆ ತರಲಾಗಿದೆ. ಈ ಬಗ್ಗೆ  ಸೂಕ್ತ ಕ್ರಮ ಕೈಗೊಳ್ಳುವಂತೆ ಬ್ರಾಹ್ಮಣ ಮಹಾಸಭಾ ದೂರು ನೀಡಿದೆ.

Key words: CET exam, Janivar, complaint, shimoga, DC

 

The post ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ನಿರಾಕರಣೆ: ಆಕ್ರೋಶ, ಡಿಸಿಗೆ ದೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

87 ಕೋಟಿ ರೂ. ಹಗರಣದ ಮುಜುಗರ ತಪ್ಪಿಸಿಕೊಳ್ಳಲು ನಾಗೇಂದ್ರ ರಾಜೀನಾಮೆ- ಕೇಂದ್ರ ಸಚಿವ HDK

ಮಂಡ್ಯ,ಆಗಸ್ಟ್,29,2026 (www.justkannada.in): ಪಕ್ಷಕ್ಕೆ ಆಗುವ ಮುಜುಗರ ತಪ್ಪಿಸಲು ಬಿ. ನಾಗೇಂದ್ರ ರಾಜೀನಾಮೆ...

ಮೈಸೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ದಂಪತಿಗೆ ಆತಿಥ್ಯ: ಉಪಹಾರ ಕೂಟದಲ್ಲಿ ಭಾಗಿ

ಮೈಸೂರು,ಆಗಸ್ಟ್,29,2026 (www.justkannada.in): ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಅವರ ಪತ್ನಿ ಮೈಸೂರಿನ ಜೆ.ಪಿ.ನಗರದಲ್ಲಿರುವ...

ರಂಗಭೂಮಿ ಕಲಾವಿದೆ ಇಂದಿರಾ ನಾಯರ್ ಇನ್ನಿಲ್ಲ

ಮೈಸೂರು,ಆಗಸ್ಟ್,28,2026 (www.justkannada.in): ರಂಗಭೂಮಿಯ ಹಿರಿಯ ಕಲಾವಿದೆ ಮೈಸೂರಿನ ಇಂದಿರಾ ನಾಯರ್ ಇಂದು...

ನಾಲ್ಕು ವರ್ಷ ಸೇವೆ, ವರ್ಗಾವಣೆ: ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಗೆ ಬೀಳ್ಕೊಡುಗೆ

ಬೆಂಗಳೂರು,ಆಗಸ್ಟ್,28,2026 (www.justkannada.in):  ರಾಜ್ಯದಲ್ಲಿ ನಾಲ್ಕು ವರ್ಷಗಳ‌ ಕಾಲ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್...