29
April, 2026

A News 365Times Venture

29
Wednesday
April, 2026

A News 365Times Venture

ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ನಿರಾಕರಣೆ: ಆಕ್ರೋಶ, ಡಿಸಿಗೆ ದೂರು

Date:

ಶಿವಮೊಗ್ಗ,ಏಪ್ರಿಲ್,18,2025 (www.justkannada.in):  ಜನಿವಾರ ಹಾಕಿ ಬಂದಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಅವಕಾಶ ನಿರಾಕರಿಸಿದ ಘಟನೆ ಶಿವಮೊಗ್ಗ, ಬೀದರ್ ನಲ್ಲಿ ನಡೆದಿದೆ.

ಜನಿವಾರ ಹಾಕಿದ್ದಕ್ಕೆ ಸಿಬ್ಬಂದಿ ಪರೀಕ್ಷೆಗೆ ಅವಕಾಶ ಕೊಡದೇ ಇರುವ ಘಟನೆ ಶಿವಮೊಗ್ಗ ಮತ್ತು ಬೀದರ್‌ ಜಿಲ್ಲೆಗಳಲ್ಲಿ ನಡೆದಿದೆ. ಬೀದರ್ ನ ಸಾಯಿಸ್ಪೂರ್ತಿ ಕಾಲೇಜಿನಲ್ಲಿ ಈ ಘಟನೆ ನೆದಿದೆ.

ಪರೀಕ್ಷಾ ಸಿಬ್ಬಂದಿ ವರ್ತನೆಗೆ ಬ್ರಾಹ್ಮಣ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿವೆ. ಈ ಘಟನೆಯನ್ನ ಖಂಡಿಸಿ ಬ್ರಾಹ್ಮಣ ಮಹಾಸಭಾ  ಆಕ್ರೋಶ ವ್ಯಕ್ತಪಡಿಸಿದೆ.  ಈ ಸಂಬಂಧ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಘಟನೆಯಿಂದ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿಲ್ಲ. ವಿದ್ಯಾರ್ಥಿಗಳ ಜನವಾರ ತೆಗೆಸಿ ಧಾರ್ಮಿಕತೆಗೆ ಧಕ್ಕೆ ತರಲಾಗಿದೆ. ಈ ಬಗ್ಗೆ  ಸೂಕ್ತ ಕ್ರಮ ಕೈಗೊಳ್ಳುವಂತೆ ಬ್ರಾಹ್ಮಣ ಮಹಾಸಭಾ ದೂರು ನೀಡಿದೆ.

Key words: CET exam, Janivar, complaint, shimoga, DC

 

The post ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ನಿರಾಕರಣೆ: ಆಕ್ರೋಶ, ಡಿಸಿಗೆ ದೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಖರ್ಗೆ ಸಿಎಂ ಆದ್ರೆ ಸ್ವಾಗತ ಎಂಬ ಹೇಳಿಕೆ: MLC ಯತೀಂದ್ರ ಪ್ರತಿಕ್ರಿಯಿಸಿದ್ದು ಹೀಗೆ?

ರಾಯಚೂರು,ಏಪ್ರಿಲ್,29,2026 (www.justkannada.in):  ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಸಂತೋಷ ಸ್ವಾಗತಿಸುತ್ತೇವೆ ಎಂಬ...

ಮಲ್ಲಿಕಾರ್ಜುನ ಖರ್ಗೆ ಸಿಎಂ ಆದ್ರೆ ಸಂತೋಷ, ಸ್ವಾಗತ ಮಾಡ್ತೇವೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾದರೆ ಸಂತೋಷ. ಸ್ವಾಗತ...

ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದ ಯದುವೀರ್ ಆಗ್ರಹ

ಮೈಸೂರು, ಏಪ್ರಿಲ್,29,2026 (www.justkannada.in):  ತಂಬಾಕು ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು, ಹರಾಜು...

ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

ಬೆಂಗಳೂರು,ಏಪ್ರಿಲ್,29,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ನಟ ದರ್ಶನ್...