30
April, 2026

A News 365Times Venture

30
Thursday
April, 2026

A News 365Times Venture

ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ನಿಖಿಲ್ ಕುಮಾರಸ್ವಾಮಿ ಕಿಡಿ

Date:

ಬೆಂಗಳೂರು,ಏಪ್ರಿಲ್,19,2025 (www.justkannada.in):  ಬೀದರ್ ಮತ್ತು ಶಿವಮೊಗ್ಗದಲ್ಲಿ  ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆಯನ್ನ ಖಂಡಿಸಿದ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ, ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ಜನಿವಾರ ಇದ್ದರೆ ಏನು ಸಮಸ್ಯೆ? ಎಂದು ಕಿಡಿಕಾರಿದರು.

ಈ ಕುರಿತು ಮಾತನಾಡಿದ ನಿಖಿಲ್ ಕುಮಾರಸ್ವಾಮಿ,  ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ತಪ್ಪು.   ಪ್ರತಿ ಜಾತಿ ಧರ್ಮದ ನಂಬಿಕೆ ಗೌರವಿಸುವುದನ್ನು ಕಲಿಯಬೇಕು. ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ ಎಂದರು.

ಹಾಗೆಯೇ ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ? ಸ್ಮಾರ್ಟ್ ವಾಚ್ ಕಟ್ಟಿಕೊಂಡು ಬಂದರೆ ನೀವು ತೆಗೆಸುವುದು ಸರಿ. ಆದರೆ ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ. ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಕ್ರಮ ಜರುಗಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ  ಆಗ್ರಹಿಸಿದರು.

Key words: CET Exam, Janivara, JDS Leader, Nikhil Kumaraswamy

 

The post ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ನಿಖಿಲ್ ಕುಮಾರಸ್ವಾಮಿ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ....

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ...